ಬ್ರೇಕಿಂಗ್ ನ್ಯೂಸ್
03-02-26 11:31 am Mangalore Correspondent ಕ್ರೈಂ
ಪುತ್ತೂರು, ಫೆ.3: ಪೋಲೆಂಡ್ ದೇಶದಲ್ಲಿ ಉದ್ಯೋಗ ವೀಸಾ ತೆಗೆಸಿ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಕಡಬ ಮೂಲದ ದಂಪತಿ 4.50 ಲಕ್ಷ ರೂ. ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬದ ನಿವಾಸಿ ಮನೋಜ್ ಆರ್ಥಿಕ ಸಮಸ್ಯೆಗಳಿಂದಾಗಿ ವಿದೇಶದಲ್ಲಿ ಉದ್ಯೋಗಕ್ಕಾಗಿ ಹುಡುಕಾಟದಲ್ಲಿದ್ದರು. ಜನವರಿ 2023ರ ವೇಳೆ ಪೋಲೆಂಡ್ ದೇಶದಲ್ಲಿ ಕೆಲಸದ ಇದೆ ಎಂದು ಹೇಳಿ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮದ ಪರಂಬಿಲ್ ಜೋಸೆಫ್ ಮನೋಜ್ ಹಾಗೂ ಅವರ ಪತ್ನಿ ಸ್ಮಿತಾ ಮನೋಜ್ ಎಂಬವರ ನಂಬಿಸಿದ್ದಾರೆ. ಆರೋಪಿಗಳು ತಮಗೆ ಪೋಲೆಂಡ್ ದೇಶದಲ್ಲಿ ಉತ್ತಮ ಸಂಪರ್ಕ ಇದ್ದು, ಕೆಲಸ ಕೊಡಿಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಅಲ್ಲದೆ ವೀಸಾಗೆ ಸುಮಾರು 5 ಲಕ್ಷ ಹಣ ಖರ್ಚಾಗುತ್ತದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಮಾತನ್ನು ನಂಬಿದ ಮನೋಜ್ ಹಂತ ಹಂತವಾಗಿ ಆರೋಪಿಗಳ ಬ್ಯಾಂಕ್ ಖಾತೆಗೆ 3.50 ಲಕ್ಷ ಹಣವನ್ನು ಹಾಕಿದ್ದು, ಅಲ್ಲದೆ ಸ್ಮಿತಾ ಮನೋಜ್ 1 ಲಕ್ಷ ಹಣವನ್ನು ನಗದಾಗಿ ಸ್ವೀಕರಿಸಿದ್ದರು. ಈ ನಡುವೆ 09-01-2024 ರಂದು ಮನೋಜ್ ವೀಸಾ ಸಂದರ್ಶನಕ್ಕೆ ಮುಂಬೈಗೆ ತೆರಳಿದಾಗ, ತಮ್ಮ ವೀಸಾಕ್ಕೆ ಯಾವುದೇ ಅರ್ಜಿಯೇ ಸಲ್ಲಿಸಿಲ್ಲ ಎಂಬುದು ತಿಳಿದುಬಂದಿತ್ತು.
ಹಣ ಪಡೆದಿದ್ದ ದಂಪತಿಯನ್ನು ಸಂಪರ್ಕಿಸಿದಾಗ, ಅವರು ಗೊಂದಲದ ಉತ್ತರ ನೀಡಿದ್ದಾರೆ. ಅಲ್ಲದೆ, ಹಣವನ್ನು 2025ರ ಡಿಸೆಂಬರ್ ಕೊನೆಯ ವಾರದಲ್ಲಿ ವಾಪಸು ಕೊಡುತ್ತೇವೆ ಎಂದಿದ್ದರು. ಆದರೆ, ಸಮಯ ಮೀರಿದರೂ ಹಣ ವಾಪಸು ನೀಡಿಲ್ಲ.
2026ರ ಜನವರಿ ಎರಡನೇ ವಾರದಲ್ಲಿ ಮತ್ತೆ ಸಂಪರ್ಕಿಸಲು ಯತ್ನಿಸಿದಾಗ, ಪರಂಬಲ್ ಜೋಸೆಫ್ ಮನೋಜ್ ಸಂಪರ್ಕಕ್ಕೆ ಸಿಗದೇ ಇದ್ದು, ಸ್ಮಿತಾ ಮನೋಜ್ ಹಣ ನೀಡುವುದನ್ನು ನಿರಾಕರಿಸಿ, “ಹಣ ಕೇಳಿದರೆ ಮಾನಹಾನಿ ಮೊಕದ್ದಮೆ ದಾಖಲಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ. ಇದೀಗ ವಿದೇಶದಲ್ಲಿ ಉದ್ಯೋಗ ಕಲ್ಪಿಸುವುದಾಗಿ ಹಣ ಪಡೆದ ವಂಚನೆ ಮಾಡಿದ ಆರೋಪಿಗಳ ವಿರುದ್ದ ಕ್ರಮಕ್ಕೆ ಮನೋಜ್ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A couple from Kadaba has been booked for allegedly cheating a man of ₹4.5 lakh by promising a job visa to Poland. The victim later discovered that no visa application had been filed. After failing to return the money and allegedly issuing threats, a complaint was registered at the Kadaba Police Station.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am