ಬ್ರೇಕಿಂಗ್ ನ್ಯೂಸ್
08-02-26 02:07 pm Mangalore Correspondent ಕ್ರೈಂ
ಮಂಗಳೂರು, ಫೆ.8: ನಗರದ ಕೊಡಿಯಾಲಬೈಲ್ ನಲ್ಲಿರುವ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಬರ್ಕೆ ಠಾಣೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳನ್ನು ಶೋಧಕ್ಕೆ ಒಳಪಡಿಸಿದ್ದಾರೆ. ಈ ವೇಳೆ, ಮೂರು ಮೊಬೈಲ್ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫೆ.6ರಂದು ಮಧ್ಯರಾತ್ರಿ ಜೈಲು ಸುಪರಿಡೆಂಟ್ ನೇತೃತ್ವದಲ್ಲಿ ಪೊಲೀಸರು ಕಾರಾಗೃಹದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು ಎ ಮತ್ತು ಬಿ ಬ್ಯಾರಕ್ ನಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ.
ಈ ವೇಳೆ, ಎ ಬ್ಯಾರಕ್ ನಲ್ಲಿ ಎರಡು ಮತ್ತು ಬಿ ಬ್ಯಾರಕ್ ನಲ್ಲಿ ಒಂದು ಮೊಬೈಲ್ ಫೋನ್ ಪತ್ತೆಯಾಗಿದೆ.
ಎ ಬ್ಯಾರಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ಇರಿಸಲಾಗಿದ್ದು ಇಬ್ರಾಹಿಂ ಹರ್ಷದ್ ಮತ್ತು ಅಸ್ಗರ್ ಎಂಬಿಬ್ಬರು ಕೀ ಪ್ಯಾಡ್ ಮೊಬೈಲ್ ಫೋನ್ ಗಳನ್ನು ಹೊಂದಿದ್ದರು. ಬಿ ಬ್ಯಾರಕ್ ನಲ್ಲಿ ಹಿಂದು ಕೈದಿಗಳಿದ್ದು ಶೋಧ ಸಂದರ್ಭದಲ್ಲಿ ಚಂದ್ರಹಾಸ್ ಪೂಜಾರಿ ಎಂಬ ವಿಚಾರಣಾಧೀನ ಕೈದಿಯಲ್ಲಿ ಕೀ ಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಾಗೃಹಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಬಂಧೀಖಾನೆ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್, ಆಗಿಂದಾಗ್ಗೆ ಜೈಲಿನಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಿದ್ದರು. ಮೊಬೈಲ್, ಮಾದಕ ವಸ್ತುಗಳು ಪತ್ತೆಯಾದರೆ ಅದಕ್ಕೆ ನೀವೇ ಹೊಣೆ ಎಂದು ಜೈಲು ಅಧಿಕಾರಿಗಳನ್ನು ಎಚ್ಚರಿಸಿದ್ದರು.
Barke police conducted a surprise search operation at the Mangalore District Jail located at Kodialbail, during which three mobile phones were recovered from inmates lodged in different barracks.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm