ಬ್ರೇಕಿಂಗ್ ನ್ಯೂಸ್
10-02-26 09:05 pm Bangalore Correspondent ಕ್ರೈಂ
ಬೆಂಗಳೂರು, ಫೆ.10 : ರಾಜ್ಯ ಸರ್ಕಾರದ ಪ್ರಭಾವಿ ಸಚಿವ ಬೈರತಿ ಸುರೇಶ್ ಅವರ ವಿಧಾನಸೌಧದಲ್ಲಿರುವ ಕಚೇರಿಯಿಂದ 300 ಗ್ರಾಂ ಚಿನ್ನಾಭರಣ ಮತ್ತು 1.5 ಲಕ್ಷ ನಗದು ಕಳ್ಳತನವಾದ ಘಟನೆ ನಡೆದಿದ್ದು ಸಿಸಿಟಿವಿ ಆಧರಿಸಿ ಕಳವುಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಎಂಬ ವ್ಯಕ್ತಿ ಕೆಲಸದ ನಿಮಿತ್ತ ಸಚಿವ ಬೈರತಿ ಸುರೇಶ್ ಅವರ ಕಚೇರಿಗೆ ಆಗಮಿಸಿದ್ದು ಈ ವೇಳೆ ತನ್ನೊಂದಿಗೆ ತಂದಿದ್ದ ಚಿನ್ನಾಭರಣ ಮತ್ತು ಹಣವುಳ್ಳ ಬ್ಯಾಗ್ ಮರೆತು ಹೋಗಿದ್ದರು. ಮರುದಿನ ಕಚೇರಿಗೆ ಬಂದು ನೋಡಿದಾಗ ಸಚಿವರ ಕಚೇರಿಯಲ್ಲಿ ಚಿನ್ನ ಮತ್ತು ಹಣವುಳ್ಳ ಚೀಲ ಇರಲಿಲ್ಲ. ತಕ್ಷಣವೇ ನವೀನ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು ಈ ವೇಳೆ ಡಿಪಿಎಆರ್ ‘ಡಿ’ ಗ್ರೂಪ್ ನೌಕರನೊಬ್ಬ ಬ್ಯಾಗ್ ಹಿಡಿದು ಕಚೇರಿಯಿಂದ ಹೊರಗಡೆ ಹೋಗುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಇದರ ಆಧಾರದಲ್ಲಿ ಪೊಲೀಸರು ನೌಕರನನ್ನು ಬಂಧಿಸಿದೆ. ಆದರೆ, ವಿಧಾನಸೌಧದೊಳಗೆ ಇಷ್ಟೊಂದು ಮೌಲ್ಯದ ಚಿನ್ನಾಭರಣ ಮತ್ತು ನಗದು ಹೇಗೆ ಬಂತು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿಸಿದೆ. ಮೆಟಲ್ ಡಿಟೆಕ್ಟರ್ ಹಾಗೂ ಭದ್ರತಾ ತಪಾಸಣೆಯೂ ಪ್ರಶ್ನೆಗೆ ಒಳಗಾಗಿದೆ.
Around 300 grams of gold jewellery and ₹1.5 lakh in cash were allegedly stolen from Karnataka Minister Byrathi Suresh’s Vidhana Soudha office. The valuables, reportedly left behind by a visitor, went missing the next day. Based on CCTV footage, police arrested a DPAR ‘D’ group employee seen carrying the bag. The incident has raised serious questions about security checks inside Vidhana Soudha.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am