ಬ್ರೇಕಿಂಗ್ ನ್ಯೂಸ್
01-01-21 05:39 pm Udupi Correspondent ಕ್ರೈಂ
ಉಡುಪಿ, ಜ.1: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ಸಾರ್ವಜನಿಕ ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಡಿ.31 ಮಧ್ಯರಾತ್ರಿ 12 ಗಂಟೆಯ ನಂತರ ಯಾರು ಕೂಡ ಸಾರ್ವಜನಿಕ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟಪ್ಪಣೆ ಮಾಡಿದ್ದರು. ಆದರೆ, ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಹೊಟೇಲುಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಉಡುಪಿ ನಗರದ ಕಾಯಿನ್ ಸರ್ಕಲ್ ಬಳಿ ರಸ್ತೆಯನ್ನು ಬ್ಲಾಕ್ ಮಾಡಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಜನರನ್ನು ಚದುರಿಸಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಾರ್ವಜನಿಕವಾಗಿ ಪಾರ್ಟಿ ಮಾಡುವಂತಿಲ್ಲ ಎಂಬ ಆದೇಶ ಇದ್ದರೂ, ಬಾರ್, ಪಬ್ ನಲ್ಲಿ ಪಾರ್ಟಿ ಮಾಡುವುದಕ್ಕೇನು ಅಡ್ಡಿ ಇರಲಿಲ್ಲ. ಎಂದಿಗಿಂತ ಸ್ವಲ್ಪ ಹೆಚ್ಚೇ ಉಡುಪಿ ಮತ್ತು ಮಣಿಪಾಲದಲ್ಲಿ ಮಧ್ಯರಾತ್ರಿ ಜನರು ಮತ್ತು ವಾಹನಗಳು ಓಡಾಡಿದ್ದವು. ಇದೇ ವೇಳೆ ಒಂದಷ್ಟು ಯುವಕರು ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದಾರೆ. ಈಗಷ್ಟೇ ಸ್ವಾತಂತ್ರ್ಯ ಸಿಗ್ತು ಅನ್ನುವ ರೀತಿ ಕುಣಿದಾಡಿದ್ದು ಕೂಡಲೇ ಪೊಲೀಸರು ಲಾಠಿಗೆ ಕೆಲಸ ಕೊಟ್ಟಿದ್ದಾರೆ.
Video:
Police lati charge on Public and Youths who had heavily drunk and dancing on streets for New Year Party 2021 in Udupi.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm