ಬ್ರೇಕಿಂಗ್ ನ್ಯೂಸ್
01-01-21 05:39 pm Udupi Correspondent ಕ್ರೈಂ
ಉಡುಪಿ, ಜ.1: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ಸಾರ್ವಜನಿಕ ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಡಿ.31 ಮಧ್ಯರಾತ್ರಿ 12 ಗಂಟೆಯ ನಂತರ ಯಾರು ಕೂಡ ಸಾರ್ವಜನಿಕ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟಪ್ಪಣೆ ಮಾಡಿದ್ದರು. ಆದರೆ, ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಹೊಟೇಲುಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಉಡುಪಿ ನಗರದ ಕಾಯಿನ್ ಸರ್ಕಲ್ ಬಳಿ ರಸ್ತೆಯನ್ನು ಬ್ಲಾಕ್ ಮಾಡಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಜನರನ್ನು ಚದುರಿಸಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಾರ್ವಜನಿಕವಾಗಿ ಪಾರ್ಟಿ ಮಾಡುವಂತಿಲ್ಲ ಎಂಬ ಆದೇಶ ಇದ್ದರೂ, ಬಾರ್, ಪಬ್ ನಲ್ಲಿ ಪಾರ್ಟಿ ಮಾಡುವುದಕ್ಕೇನು ಅಡ್ಡಿ ಇರಲಿಲ್ಲ. ಎಂದಿಗಿಂತ ಸ್ವಲ್ಪ ಹೆಚ್ಚೇ ಉಡುಪಿ ಮತ್ತು ಮಣಿಪಾಲದಲ್ಲಿ ಮಧ್ಯರಾತ್ರಿ ಜನರು ಮತ್ತು ವಾಹನಗಳು ಓಡಾಡಿದ್ದವು. ಇದೇ ವೇಳೆ ಒಂದಷ್ಟು ಯುವಕರು ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದಾರೆ. ಈಗಷ್ಟೇ ಸ್ವಾತಂತ್ರ್ಯ ಸಿಗ್ತು ಅನ್ನುವ ರೀತಿ ಕುಣಿದಾಡಿದ್ದು ಕೂಡಲೇ ಪೊಲೀಸರು ಲಾಠಿಗೆ ಕೆಲಸ ಕೊಟ್ಟಿದ್ದಾರೆ.
Video:
Police lati charge on Public and Youths who had heavily drunk and dancing on streets for New Year Party 2021 in Udupi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am