ಬ್ರೇಕಿಂಗ್ ನ್ಯೂಸ್
18-02-26 07:42 pm Mangaluru Staffer ಕ್ರೈಂ
ಮಂಗಳೂರು, ಫೆ.18: ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಪೆರುವಾಡ್ ನಿವಾಸಿ ರೋಶನ್ (22) ಮೃತಪಟ್ಟ ಯುವಕ. ಕದ್ರಿ ಪಾರ್ಕ್ ಬಳಿಯ ಐಸ್ ಕ್ರೀಂ ಅಂಗಡಿ ಒಂದರಲ್ಲಿ ಕೆಲಸಕ್ಕಿದ್ದ ರೋಶನ್ ನಾಲ್ಕು ತಿಂಗಳಿನಿಂದ ಅಪಾರ್ಟ್ಮೆಂಟಿನಲ್ಲಿ ಇತರೇ ಯುವಕರೊಂದಿಗೆ ಬಾಡಿಗೆಗೆ ನೆಲೆಸಿದ್ದ. ನಿನ್ನೆ ರಾತ್ರಿ ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಕೊಠಡಿಯಲ್ಲಿ ರಕ್ತದ ಕೋಡಿಯೇ ಹರಿದಿದೆ. ಬಳಿಕ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದೆ. ಕೊಠಡಿಯಲ್ಲಿ ಮದ್ಯದ ಬಾಟಲಿಯೂ ಪತ್ತೆಯಾಗಿದೆ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಕೊಠಡಿಯಿಂದ ಹೊರಗಡೆ ಬರದೇ ಇದ್ದುದರಿಂದ ಇತರರು ಬಾಗಿಲು ತೆಗೆದು ನೋಡಿದಾಗ ಸಾವಿಗೆ ಶರಣಾಗಿದ್ದು ಕಂಡುಬಂದಿದೆ.





ಸ್ಥಳದಲ್ಲಿ ರಕ್ತದಲ್ಲೇ ಹುಡುಗಿಯೊಬ್ಬಳ ಹೆಸರನ್ನು ಬರೆದಿದ್ದು ಪತ್ತೆಯಾಗಿದೆ. ಇದಲ್ಲದೆ, ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಇದು ನನ್ನ ಕೊನೆಯ ಸ್ಟೇಟಸ್ ಅಂತಲೂ ಬರೆದುಕೊಂಡಿದ್ದಾನೆ. ಪ್ರೇಮ ವೈಫಲ್ಯದಿಂದ ಸಾವಿಗೆ ಶರಣಾಗಿದ್ದಾನೆಯೇ ಎಂಬ ಅನುಮಾನ ಇದೆ. ಏಳು ತಿಂಗಳ ಹಿಂದೆ ರೋಶನ್ ತನ್ನ ಊರಿನಲ್ಲಿಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಆತನ ಮನೆಯವರಿಂದ ಪೊಲೀಸರಿಗೆ ತಿಳಿದುಬಂದಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 22-year-old man from Kerala was found dead in a rented apartment near Kadri Shivabhag in Mangaluru on Tuesday. The deceased, Roshan, a native of Kumbla in Kasaragod district, had been working at an ice cream shop in the city and was staying with friends. He was found unresponsive inside his room after he failed to come out in the morning.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am