ಬ್ರೇಕಿಂಗ್ ನ್ಯೂಸ್
27-02-26 12:34 pm HK News Desk ಕ್ರೈಂ
ಶಿವಮೊಗ್ಗ, ಫೆ.27: ಸೈಬರ್ ಅಪರಾಧಗಳಿಗೆ ಬಳಕೆಯಾಗುತ್ತಿದ್ದ 15 ಬೇನಾಮಿ ಹೆಸರಿನಲ್ಲಿದ್ದ ಬ್ಯಾಂಕ್ ಖಾತೆಗಳನ್ನು ಪೊಲೀಸರು ಪತ್ತೆಹಚ್ಚಿದ್ದು ಮೂವರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶರಾವತಿ ನಗರದ ಜಗದೀಶ್ (43), ಚಿಕ್ಕಮಗಳೂರಿನ ಅರ್ಷಾದ್ (39), ಶಿವಮೊಗ್ಗ ಹೊಸಮನೆ ಬಡಾವಣೆಯ ಅನಂತ (34) ಬಂಧಿತರು.
ಆರೋಪಿಗಳು ವಿವಿಧ ಬೇನಾಮಿ ಹೆಸರಿನಲ್ಲಿದ್ದ 15 ಬ್ಯಾಂಕ್ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಈ ಖಾತೆಗಳ ಮೇಲೆ ದೇಶಾದ್ಯಂತ 352 ಕ್ಕೂ ಹೆಚ್ಚು ಸೈಬರ್ ಸಂಬಂಧಿತ ಪ್ರಕರಣಗಳು ದಾಖಲಾಗಿದ್ದು ಕೋಟ್ಯಂತರ ರೂಪಾಯಿ ಹಣದ ವಹಿವಾಟು ನಡೆದಿದೆ. 15 ಅಕೌಂಟ್ ಗಳಲ್ಲಿ ಸುಮಾರು 82 ಕೋಟಿ ರೂ. ಹಣ ವಂಚನೆಯಾಗಿರುವ ಬಗ್ಗೆ ಮಾಹಿತಿ ಇದೆ. ಸದ್ಯಕ್ಕೆ ವಂಚನೆಗೆ ಬಳಸಿದ 15 ಖಾತೆಗಳಲ್ಲಿ ಒಟ್ಟು 14 ಕೋಟಿ 71 ಲಕ್ಷ ರೂ. ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಇದರಂತೆ, ಬ್ಯಾಂಕ್ ಖಾತೆಯನ್ನು ತೆರೆಮರೆಯಲ್ಲಿ ನಿಂತು ನಿರ್ವಹಣೆ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ 2 ಮೊಬೈಲ್, 11 ATM ಕಾರ್ಡ್, 9 QR Code Scanner, 15 Airtel SIM cards ವಶಕ್ಕೆ ಪಡೆಯಲಾಗಿದೆ. ವಿಲ್ಸನ್ ಎಂಬವರು ನೀಡಿದ್ದ ವಂಚನೆ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾಗ ಬೇನಾಮಿ ಖಾತೆಗಳ ಜಾಲ ಬಯಲಾಗಿದೆ. ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm