ಬ್ರೇಕಿಂಗ್ ನ್ಯೂಸ್
19-03-26 10:38 pm Mangaluru Staffer ಕ್ರೈಂ
ಮಂಗಳೂರು, ಮಾರ್ಚ್ 19: ನಗರದ ಮಣ್ಣಗುಡ್ಡದ ಪೆಟ್ರೋಲ್ ಪಂಪ್ ನಲ್ಲಿ ಗ್ರಾಹಕ ಮತ್ತು ಅಲ್ಲಿನ ಸಿಬಂದಿ ಯುವಕನೊಬ್ಬನ ನಡುವೆ ಮಾರಾಮಾರಿ ಜಗಳ ನಡೆದಿದ್ದು ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಾರ್ಚ್ 13ರಂದು ಘಟನೆ ನಡೆದಿದ್ದು ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕುವಂತೆ ಹೇಳಿದ್ದ. ಆದರೆ ಶಿವರಾಜ್ ಎಂಬ ರಾಯಚೂರು ಮೂಲದ ಪೆಟ್ರೋಲ್ ಹಾಕುವ ಕಾರ್ಮಿಕ 500 ರೂ. ಪೆಟ್ರೋಲ್ ಹಾಕಿದ್ದ. ಈ ವಿಚಾರದಲ್ಲಿ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಅಲ್ಲಿನ ಇತರ ಸಿಬಂದಿ ಇಬ್ಬರನ್ನೂ ಸಮಾಧಾನಿಸುತ್ತಿದ್ದರೂ ಇಬ್ಬರು ಯುವಕರು ಹೊಡೆದಾಟ ಮಾಡಿದ್ದಾರೆ.




ಸಿಬಂದಿ ಶಿವರಾಜ್ ಮೊದಲು ಮೈಗೆ ಕೈಮಾಡಿದ್ದು ಇದರ ಸಿಟ್ಟಿನಲ್ಲಿ ಗ್ರಾಹಕ ಯುವಕನೂ ತನ್ನ ಗೆಳೆಯರನ್ನು ಕರೆದು ತಿರುಗಿ ಹೊಡೆದಿದ್ದಾನೆ. ಅಲ್ಲಿದ್ದ ಎಲ್ಲ ಸಿಬಂದಿ ಗಲಾಟೆ ನಿಲ್ಲಿಸಲು ಯತ್ನಿಸಿದರೂ ಇಬ್ಬರೂ ರೊಚ್ಚಿಗೆದ್ದವರ ರೀತಿ ಬೈದಾಡುತ್ತ ಹೊಡೆದಾಟ ನಡೆಸಿದ್ದಾರೆ. ಒಳಗಡೆ ಕುಳಿತ ನಂತರವೂ ಸಿಬಂದಿ ಯುವಕನಿಗೆ ಹಲ್ಲೆ ನಡೆಸಲಾಗಿದೆ. ಬಳಿಕ ಬರ್ಕೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಶಿವರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸಂಜೆಯ ವೇಳೆಗೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಠಾಣೆಗೆ ತೆರಳಿ ಸಿಬಂದಿ ಯುವಕನನ್ನು ಬಿಡಿಸಿ ತಂದಿದ್ದಾರೆ. ಆದರೆ ಈ ರೀತಿ ದುರ್ವರ್ತನೆ ತೋರಿದ್ದಕ್ಕಾಗಿ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ.
CCTV captures violent clash at a #petrolpump in #Mangalore #Mannagudda. Argument over fuel amount escalates into a fight between customer and staff. Staffer Shivraj detained, later released and sacked over misconduct. #Mangaluru #CrimeNews pic.twitter.com/EYza31VnRj
— Headline Karnataka (@hknewsonline) March 19, 2026
A violent altercation broke out between a customer and a petrol pump staff member at a fuel station in Mannagudda, Mangaluru, with the entire incident captured on CCTV.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm