ಬ್ರೇಕಿಂಗ್ ನ್ಯೂಸ್
26-03-26 06:48 pm HK News Staffer ಕ್ರೈಂ
ಬೆಂಗಳೂರು, ಮಾರ್ಚ್ 26: ಅಪ್ರಾಪ್ತ ಬಾಲಕನೊಬ್ಬ ಮಾಡಿದ ಡಬಲ್ ಮರ್ಡರ್ ಇಡೀ ರಾಜ್ಯ ರಾಜಧಾನಿಯನ್ನೇ ಬೆಚ್ಚಿ ಬೀಳಿಸಿದೆ. ಪೀಣ್ಯಾ HMT ಲೇಔಟ್ನಲ್ಲಿ 16 ವರ್ಷದ ಬಾಲಕ ಮಚ್ಚಿನಿಂದ ಕೊಚ್ಚಿ ಅಕ್ಕ ತಮ್ಮನನ್ನು ಭೀಕರವಾಗಿ ಹತ್ಯೆಗೈದಿದ್ದಾನೆ.
ಯಮುನಾ (36) ಮತ್ತು ಆಕೆಯ ಸಹೋದರ ಸುದೀಪ್ (34) ಮೃತ ವ್ಯಕ್ತಿಗಳು.
ಬಾಲಕನ ತಾಯಿ ಛಾಯಾಗೆ ಮೃತ ಯಮುನಾ ಪತಿ ಮಲ್ಲೇಗೌಡನ ಜೊತೆ ಅಕ್ರಮ ಸಂಬಂಧ ಇತ್ತು ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರದಲ್ಲಿ ಸ್ಪಷ್ಟನೆ ಪಡೆಯಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್ ಛಾಯಾ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಮೂವರಿಗೆ ಮಾತಿಗೆ ಮಾತು ಬೆಳೆದು ವಾಗ್ವಾದಕ್ಕೆ ತಿರುಗಿದೆ. ಈ ವೇಳೆ ಛಾಯಾಳನ್ನ ನಯನಾ ಹಾಗೂ ಸುದೀಪ್ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ಛಾಯಾಳ ಅಪ್ರಾಪ್ತ ಮಗ ಮನೆಗೆ ಬಂದಿದ್ದ ಅಕ್ಕ - ತಮ್ಮನ ಮೇಲೆ ಹಲ್ಲೆ ಮಾಡಿದ್ದು, ಮಚ್ಚಿನಿಂದ ಹೊಡೆದು ಇಬ್ಬರನ್ನು ಕೊಲೆ ಮಾಡಿದ್ದಾನೆ.
ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡಿಸಿಪಿ ನಾಗೇಶ್ ಮತ್ತು FSL ತಂಡವೂ ಸ್ಥಳಕ್ಕೆ ಆಗಮಿಸಿ ತಾಂತ್ರಿಕ ಪರಿಶೀಲನೆ ನಡೆಸಿದ್ದಾರೆ. ಬಾಲಕನಿಂದ ನಡೆದ ಕ್ರೂರ ಕೃತ್ಯಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಣೆ, ಸಿಸಿಟಿವಿ ದಾಖಲೆ ಪರಿಶೀಲನೆ ಮತ್ತು ಕುಟುಂಬದ ಸದಸ್ಯರ ವಿವರಣೆಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಅಪ್ರಾಪ್ತ ಬಾಲಕರು ಹಲ್ಲೆ, ಕೊಲೆ ಮುಂತಾದ ಗಂಭೀರ ಅಪರಾಧಗಳಲ್ಲಿ ಭಾಗವಹಿಸುತ್ತಿರುವ ವರದಿಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಈ ಪ್ರಕರಣವು ಮಕ್ಕಳ ಭವಿಷ್ಯ ಮತ್ತು ಸಮಾಜದ ಸುರಕ್ಷತೆಯ ಪ್ರಶ್ನೆಯಾಗಿದೆ.
26-03-26 09:21 pm
HK News Staffer
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
26-03-26 09:00 pm
HK News Staffer
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
26-03-26 07:19 pm
HK News Staffer
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm