ಬ್ರೇಕಿಂಗ್ ನ್ಯೂಸ್
28-03-26 06:13 pm HK News Staffer ಕ್ರೈಂ
ಮೈಸೂರು, ಮಾರ್ಚ್ 28: ಸರ್ಕಾರಿ ಕಚೇರಿ, ಶಾಲೆಗಳಿಗೆ ಹುಸಿ ಬಾಂಬ್ ಸಂದೇಶ ನೀಡಿ ಆತಂಕ ಸೃಷ್ಟಿಸುತ್ತಿದ್ದ ಮೈಸೂರು ಮೂಲದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನಲ್ಲಿ ಅಡಗಿ ಕುಳಿತು ಬಾಂಬ್ ಸ್ಪೋಟಿಸುವ ಬಗ್ಗೆ ಬೆದರಿಕೆ ಸಂದೇಶ ಹಾಕುತ್ತಿದ್ದ ವ್ಯಕ್ತಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈತ ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತದ 6ನೇ ಕ್ರಾಸ್ ನ ಮನೆಯೊಂದರಲ್ಲಿ ಕುಳಿತು ಕಾರ್ಯಾಚರಣೆ ನಡೆಸುತ್ತಿದ್ದ ಎನ್ನುವುದನ್ನು ಪತ್ತೆ ಮಾಡಲಾಗಿದೆ.
ಇತ್ತೀಚೆಗೆ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟಗೊಳಿಸುವ ಬಗ್ಗೆ ಬೆದರಿಕೆ ಸಂದೇಶ ರವಾನೆ ಮಾಡಲಾಗಿತ್ತು. ಒಂದೇ ತಿಂಗಳಿನಲ್ಲಿ ಹಲವು ಬಾರಿ ಇಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಪೊಲೀಸರು ಇಮೇಲ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಈತ ಮೈಸೂರಿನಿಂದ ಕಾರ್ಯಾಚರಣೆ ಮಾಡಿರುವ ಬಗ್ಗೆ ಮಾಹಿತಿ ಪಡೆದು ದೆಹಲಿ ಪೊಲೀಸರು ದಿಢೀರ್ ದಾಳಿ ನಡೆಸಿ, ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿದ್ದಾರೆ.
ದೆಹಲಿ ಪೊಲೀಸರಿಗೆ ಮೈಸೂರಿನ ವಿವಿ ಪುರಂ ಠಾಣೆ ಪೊಲೀಸರು ಸಾಥ್ ನೀಡಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದೊಯ್ಯಲಿದ್ದು ಆರೋಪಿ ಮನೆಯಲ್ಲಿ ಹಲವು ಸಿಮ್ ಗಳು ಹಾಗೂ ಲ್ಯಾಪ್ ಟ್ಯಾಪ್ ಸೀಜ್ ಮಾಡಲಾಗಿದೆ.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm