ಬ್ರೇಕಿಂಗ್ ನ್ಯೂಸ್
29-03-26 10:36 pm HK News Staffer ಕ್ರೈಂ
ಬೆಳ್ತಂಗಡಿ, ಮಾರ್ಚ್ 29: ತಿಂಗಳ ಹಿಂದಷ್ಟೇ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದ ಯುವ ಉದ್ಯಮಿಯೊಬ್ಬ ಇತ್ತೀಚೆಗೆ ತಿಂಡಿಯ ಜೊತೆಗೆ ವಿಷ ಸೇವಿಸಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ನೆಲ್ಯಾಡಿ ನಿವಾಸಿ ಸುದೀಪ್ ರೈ(36) ಮೃತರು. ಇವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಿದ್ದರು. ಸುದೀಪ್ ರೈಗೆ ಕಳೆದ ಫೆ.17ರಂದು ಕಾರ್ಕಳ ತಾಲೂಕಿನ ಯುವತಿ ಜೊತೆಗೆ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿತ್ತು.
ಸುದೀಪ್ ಅವರು ಬೆಳ್ತಂಗಡಿಯಲ್ಲಿ ಎಸ್ಆರ್ ಎನ್ ಗ್ರೂಪ್ ಹೆಸರಲ್ಲಿ ಇಲೆಕ್ಟ್ರಾನಿಕ್ ಮತ್ತು ಸೋಲಾರ್ ಉದ್ಯಮ ನಡೆಸುತ್ತಿದ್ದರು. ಈ ನಡುವೆ, ಮಾರ್ಚ್ 17ರಂದು ಸುದೀಪ್ ತಿಂಡಿಯ ಜೊತೆಗೆ ವಿಷ ಸೇವಿಸಿದ್ದಾರೆ ಎನ್ನಲಾಗುತ್ತಿದ್ದು ಆನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಮಾರ್ಚ್ 29ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm