ಬ್ರೇಕಿಂಗ್ ನ್ಯೂಸ್
08-04-26 01:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಮಂಗಳೂರಿನ ಮೀನುಗಾರಿಕಾ ದಕ್ಕೆಯ ಬಳಿ ನದಿಯಲ್ಲಿ ಕಳ್ಳತನ, ದರೋಡೆ ಕೃತ್ಯದ ಹಿನ್ನೆಲೆಯಿರುವ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ನಾಸೀರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿಯಾಗಿದ್ದು ಕೊಲೆಗೈದು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಹಲವಾರು ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ನಾಸೀರ್ ನನ್ನು ದುಷ್ಕರ್ಮಿಗಳು ಕೊಲೆಗೈದು ನದಿಗೆಸೆದ ಸಂಶಯ ಇದೆ. ಮೃತದೇಹದ ಹಣೆ ಹಾಗು ದೇಹದ ಮೇಲೆ ಗಾಯಗಳ ಗುರುತು ಪತ್ತೆಯಾಗಿದೆ. ದಕ್ಕೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಪಕ್ಕ ನದಿಯಲ್ಲಿ ಶವ ಕಾಣಸಿಕ್ಕಿದೆ.
ಪಾಂಡೇಶ್ವರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ಮಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ನಡೆದ ಎರಡನೇ ಕೊಲೆ ಪ್ರಕರಣ ಇದಾಗಿದ್ದು ಕಳೆದ ಮಾರ್ಚ್ 27ರಂದು ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರಿಫ್ ಹುಸೇನ್ ಎಂಬಾತನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಕಡಿದು ಹತ್ಯೆ ಮಾಡಿದ್ದರು. ಇನ್ನೂ ಆರೋಪಿಗಳ ಪತ್ತೆ ಆಗಿಲ್ಲ.
The body of a man with a history of theft and robbery has been found in a river near the fishing dock area in Mangaluru. The deceased has been identified as Nasir, also known as “Dakka Nasir.” Police suspect that he was murdered by unidentified assailants and his body was later dumped in the river.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm