ಬ್ರೇಕಿಂಗ್ ನ್ಯೂಸ್
08-04-26 01:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಮಂಗಳೂರಿನ ಮೀನುಗಾರಿಕಾ ದಕ್ಕೆಯ ಬಳಿ ನದಿಯಲ್ಲಿ ಕಳ್ಳತನ, ದರೋಡೆ ಕೃತ್ಯದ ಹಿನ್ನೆಲೆಯಿರುವ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ನಾಸೀರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿಯಾಗಿದ್ದು ಕೊಲೆಗೈದು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಹಲವಾರು ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ನಾಸೀರ್ ನನ್ನು ದುಷ್ಕರ್ಮಿಗಳು ಕೊಲೆಗೈದು ನದಿಗೆಸೆದ ಸಂಶಯ ಇದೆ. ಮೃತದೇಹದ ಹಣೆ ಹಾಗು ದೇಹದ ಮೇಲೆ ಗಾಯಗಳ ಗುರುತು ಪತ್ತೆಯಾಗಿದೆ. ದಕ್ಕೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಪಕ್ಕ ನದಿಯಲ್ಲಿ ಶವ ಕಾಣಸಿಕ್ಕಿದೆ.
ಪಾಂಡೇಶ್ವರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ಮಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ನಡೆದ ಎರಡನೇ ಕೊಲೆ ಪ್ರಕರಣ ಇದಾಗಿದ್ದು ಕಳೆದ ಮಾರ್ಚ್ 27ರಂದು ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರಿಫ್ ಹುಸೇನ್ ಎಂಬಾತನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಕಡಿದು ಹತ್ಯೆ ಮಾಡಿದ್ದರು. ಇನ್ನೂ ಆರೋಪಿಗಳ ಪತ್ತೆ ಆಗಿಲ್ಲ.
The body of a man with a history of theft and robbery has been found in a river near the fishing dock area in Mangaluru. The deceased has been identified as Nasir, also known as “Dakka Nasir.” Police suspect that he was murdered by unidentified assailants and his body was later dumped in the river.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm