ಬ್ರೇಕಿಂಗ್ ನ್ಯೂಸ್
08-04-26 04:29 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಮಂಗಳೂರಿನಿಂದ ಮೂಡುಬಿದ್ರೆ ತೆರಳುತ್ತಿದ್ದ ಕೆಕೆಬಿ ಟ್ರಾವೆಲ್ಸ್ ಹೆಸರಿನ ಎಕ್ಸ್ಪ್ರೆಸ್ ಬಸ್ ಮತ್ತು ಕಂಟೇನರ್ ಲಾರಿ ಗುರುಪುರ ಹೆದ್ದಾರಿ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು ಚಾಲಕರಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ.
ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಓವರ್ ಟೇಕ್ ಮಾಡಲು ಬಂದ ಬಸ್ಸಿಗೆ ಕಂಟೇನರ್ ಲಾರಿ ಡಿಕ್ಕಿಯಾಗಿದ್ದು ಮುಂಭಾಗ ನಜ್ಜುಗುಜ್ಜಾಗಿದೆ. ಅಲ್ಲದೆ, ಲಾರಿಯ ಚಾಲಕ ಎಡೆಯಲ್ಲಿ ಸಿಕ್ಕಿಕೊಂಡು ಸ್ಥಳೀಯರ ಹರಸಾಹಸದ ಬಳಿಕ ಹೊರ ತೆಗೆಯಲಾಯಿತು.
ಇತರೇ ವಾಹನಗಳ ಚಾಲಕರು, ಪ್ರಯಾಣಿಕರು, ಸ್ಥಳೀಯರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ ಚಾಲಕ ಮತ್ತು ಲಾರಿಯ ಚಾಲಕರಿಗೆ ಕಾಲು ಮತ್ತು ಕೈಗೆ ಹೆಚ್ಚು ಪೆಟ್ಟು ಬಿದ್ದಿದೆ. ಹುಬ್ಬಳ್ಳಿ ಮೂಲದ ಕಂಟೇನರ್ ಲಾರಿಯಲ್ಲಿ ಭಾರೀ ಸರಕು ತುಂಬಿಕೊಂಡಿದ್ದು ಬಸ್ಸಿಗೆ ಗುದ್ದಿ ನಿಂತುಬಿಟ್ಟಿದೆ. ಇದರಿಂದಾಗಿ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಅಂಟಿಕೊಂಡು ಜಖಂ ಆಗಿತ್ತು.
ಮಂಗಳೂರು- ಮೂಡುಬಿದ್ರೆ ನಡುವೆ ಚಲಿಸುವ ಖಾಸಗಿ ಬಸ್ಸುಗಳನ್ನು ಅತಿ ವೇಗದಿಂದ ಚಲಾಯಿಸುವುದು, ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟ ಆಡುವ ರೀತಿ ಚಾಲಕರು ವರ್ತಿಸುತ್ತಿದ್ದಾರೆ. ಟೈಮ್ ಕೀಪಿಂಗ್ ಹೆಸರಲ್ಲಿ ಬಸ್ಸುಗಳ ಧಾವಂತಕ್ಕೆ ರಸ್ತೆಯಲ್ಲಿರುವ ಇತರೇ ವಾಹನಗಳು ಸೈಡ್ ಬಿಟ್ಟು ಕೊಡಲೇಬೇಕಾದ ಸ್ಥಿತಿಗೆ ಬರುತ್ತವೆ. ಈ ಧಾವಂತದಿಂದಾಗಿಯೇ ಈ ಅಪಘಾತ ಆಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm