ಬ್ರೇಕಿಂಗ್ ನ್ಯೂಸ್
17-04-26 06:48 pm HK News Staffer ಕ್ರೈಂ
ಮುಂಬೈ, ಎಪ್ರಿಲ್ 17: ನಾಸಿಕ್ ಟಿಸಿಎಸ್ ಐಟಿ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್, ಮತಾಂತರ ಚಟುವಟಿಕೆ ವಿವಾದ ತೀವ್ರ ಸ್ವರೂಪ ಪಡೆದಿದ್ದು, ವಿಶೇಷ ತನಿಖಾ ತಂಡದ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬೆನ್ನುಬಿದ್ದಿದ್ದಾರೆ. ಇದೇ ವೇಳೆ, ಆರೋಪಿಗಳಲ್ಲಿ ಒಬ್ಬಳಾಗಿರುವ ನಿದಾ ಖಾನ್ ಎಂಬ ಯುವತಿ ತಾನು ಗರ್ಭಿಣಿಯಾಗಿದ್ದು ಬಂಧನ ಕ್ರಮದಿಂದ ವಿನಾಯ್ತಿ ನೀಡಬೇಕೆಂದು ನಿರೀಕ್ಷಣಾ ಜಾಮೀನು ಸಲ್ಲಿಸಿದ್ದಾರೆ.
ನಿದಾ ಖಾನ್ 2021ರಲ್ಲಿ ಟಿಸಿಎಸ್ ಕಂಪನಿ ಸೇರಿದ್ದು, ಈಗ 25ರ ಹರೆಯದ ಯುವತಿ. ಸಹೋದ್ಯೋಗಿ ಹಿಂದು ಯುವತಿಯರನ್ನು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಳೆಂದು ಹಲವರು ದೂರು ನೀಡಿದ್ದರಿಂದ ಒಂಬತ್ತು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಲೈಂಗಿಕ ಕಿರುಕುಳ, ಬ್ಲಾಕ್ಮೇಲ್, ಮತಾಂತರಕ್ಕೆ ಒತ್ತಡ ಇತ್ಯಾದಿ ಅಂಶಗಳಿದ್ದು, 2022ರ ಫೆಬ್ರವರಿಯಿಂದ 2026ರ ಮಾರ್ಚ್ ನಡುವೆ ಕೃತ್ಯ ಆಗಿರುವುದಾಗಿ ಹೇಳಿದ್ದಾರೆ.
ಎಚ್ಆರ್ ವಿಭಾಗದ ಹೆಡ್ ಅಶ್ವಿನಿ ಚೈನಾನಿ, ಸೀನಿಯರ್ ಉದ್ಯೋಗಿಗಳಾದ ಡ್ಯಾನಿಶ್ ಶೇಖ್, ತೌಸಿಫ್ ಅತ್ತಾರ್, ರಜಾ ಮೆಮನ್, ಶಾರುಕ್ ಖುರೇಷಿ, ಶಫಿ ಶೇಕ್, ಆಸಿಫ್ ಅಫ್ತಾಬ್ ಅನ್ಸಾರಿ ಎಂಬ ಏಳು ಮಂದಿಯನ್ನು ಬಂಧಿಸಲಾಗಿದ್ದು, ಇತರೇ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಕೆಲವು ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇರಿಸಿಕೊಂಡು ವಂಚಿಸಿದ್ದರು. ಇನ್ನು ಕೆಲವರನ್ನು ಅಸಭ್ಯವಾಗಿ ಮುಟ್ಟುವುದು, ಅಶ್ಲೀಲವಾಗಿ ನಿಂದಿಸುವುದು ಮಾಡುತ್ತಿದ್ದರು. ಈ ಬಗ್ಗೆ ಎಚ್ಆರ್ ವಿಭಾಗಕ್ಕೆ ದೂರು ನೀಡಿದ್ದರೂ, ಕ್ರಮ ಕೈಗೊಳ್ಳುತ್ತಿರಲಿಲ್ಲ ಎಂದು ದೂರಿನಲ್ಲಿ ಹೇಳಿಕೊಂಡಿದ್ದರು.
ಕೆಲವು ಮುಸ್ಲಿಂ ಸೀನಿಯರ್ ಉದ್ಯೋಗಿಗಳು ತಮ್ಮ ಜೊತೆಗೆ ನಮಾಜ್ ಮಾಡುವಂತೆಯೂ ಒತ್ತಡ ಹೇರುತ್ತಿದ್ದರು ಎಂದೂ ಯುವತಿಯರು ಆರೋಪಿಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಲೇ ಆರೋಪ ಹೊತ್ತ ಉದ್ಯೋಗಿಗಳನ್ನು ಟಿಸಿಎಸ್ ಕಂಪನಿ ಕೆಲಸದಿಂದ ವಜಾ ಮಾಡಿದ್ದು ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದೆ. ಇದಲ್ಲದೆ, ಗಂಭೀರ ಆರೋಪ ಎದುರಾಗಿದ್ದರಿಂದ ನಾಸಿಕ್ ಕಚೇರಿಯ ಎಲ್ಲ ಉದ್ಯೋಗಿಗಳಿಗೂ ವರ್ಕ್ ಫ್ರಂ ಹೋಮ್ ಕೆಲಸ ಮಾಡುವಂತೆ ಸೂಚಿಸಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm