ಬ್ರೇಕಿಂಗ್ ನ್ಯೂಸ್
04-01-21 04:53 pm Mangalore Correspondent ಕ್ರೈಂ
ಮಂಗಳೂರು, ಜ.4 : ಬ್ಯಾಂಕ್ ಖಾತೆದಾರರ ಗಮನಕ್ಕೆ ಬಾರದಂತೆ ಖಾತೆಯಿಂದ ಹಣ ದೋಚಿದ ಎರಡು ಪ್ರಕರಣಗಳು ನಗರದ ಸೈಬರ್ ಠಾಣೆಯಲ್ಲಿ ದಾಖಲಾಗಿದೆ.
ನಗರದ ಲಾಲ್ ಬಾಗ್ ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಹ್ಯಾಕರ್ಸ್, ಅವರಿಗೆ ತಿಳಿಯದಂತೆ ಹಂತ ಹಂತವಾಗಿ ಒಟ್ಟು 90,600 ರೂ. ನಗದು ಲಪಟಾಯಿಸಿದ್ದಾರೆ. ಜ.1ರಂದು ಬೆಳಗ್ಗೆ 8 ರಿಂದ 8.15ರ ಒಳಗೆ ಬ್ಯಾಂಕ್ ಖಾತೆಯಿಂದ ಹಣ ದೋಚಲಾಗಿದೆ. ಹಣ ಕಳಕೊಂಡ ವ್ಯಕ್ತಿ ಬಳಿಕ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕೆನರಾ ಬ್ಯಾಂಕ್ ಕಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ವ್ಯಕ್ತಿಯೂ ಇದೇ ರೀತಿ ಹಣ ಕಳಕೊಂಡಿದ್ದಾರೆ. ಬ್ಯಾಂಕ್ ಖಾತೆಯಿಂದ ಜ.1ರಂದು ರಾತ್ರಿ 8.15 ರಿಂದ ಜ.2ರ ಬೆಳಗ್ಗೆ 8.15ರ ಮಧ್ಯೆ ಒಟ್ಟು 80 ಸಾವಿರ ರೂ. ನಗದು ಅಪಹರಿಸಲಾಗಿದೆ.
ಬ್ಯಾಂಕ್ ಖಾತೆಯಿಂದ ಹಣ ದೋಚಿರುವುದು ಖಾತೆದಾರರ ಗಮನಕ್ಕೆ ಬರುತ್ತಿದ್ದಂತೆ, ಅವರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊಸ ರೀತಿಯ ಖದೀಮ ಕೃತ್ಯ ಇದಾಗಿದ್ದು ಹಣ ಕಳಕೊಂಡವರು ಅಚ್ಚರಿಗೆ ಒಳಗಾಗಿದ್ದಾರೆ.
Online Fraud Hackers have Hacked Money from Two Bank accounts at different places in Mangalore. A case has been registered at the cybercrime police station in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm