ಬ್ರೇಕಿಂಗ್ ನ್ಯೂಸ್
19-04-26 02:58 pm HK News Staffer ಕ್ರೈಂ
ಶಿವಮೊಗ್ಗ, ಎಪ್ರಿಲ್ 19: ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆಯೊಂದು ಯುವಕನ ಗಂಟಲಲ್ಲಿ ಸಿಲುಕಿದ್ದರಿಂದ 21 ವರ್ಷದ ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚನ್ನಹಳ್ಳಿಯಲ್ಲಿ ನಡೆದಿದೆ.
ಯುವಕನನ್ನು ಚೆನ್ನಹಳ್ಳಿ ಗ್ರಾಮದ ನಿವಾಸಿ ಸಚಿನ್ (21) ಎಂದು ಗುರುತಿಸಲಾಗಿದೆ. ಏಪ್ರಿಲ್ 17ರಂದು ರಾತ್ರಿ ಗ್ರಾಮಸ್ಥರೊಬ್ಬರ ಜನ್ಮದಿನದ ಹಿನ್ನೆಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಬಳಿ ಗೆಳೆಯರಿಗೆ ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು. ಪಾರ್ಟಿ ಮುಗಿಸಿ ಉಳಿದವರೆಲ್ಲರೂ ತಮ್ಮ ಮನೆಗಳಿಗೆ ತೆರಳಿದ್ದರೆ, ಸಚಿನ್ ಮಾತ್ರ ಅದೇ ಕಟ್ಟಡದಲ್ಲಿಯೇ ಉಳಿದುಕೊಂಡಿದ್ದ. ಮರುದಿನ ಬೆಳಗ್ಗೆ ಕಟ್ಟಡ ಕಾಮಗಾರಿ ಮುಂದುವರಿಸಲು ಕಾರ್ಮಿಕರು ಬಂದಾಗ ಸಚಿನ್ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಕುಟುಂಬಸ್ಥರು ಆತನನ್ನು ಶಿವಮೊಗ್ಗಕ್ಕೆ ಕೊಂಡೊಯ್ದರೂ, ಅದಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ.
ಸ್ಥಳಕ್ಕೆ ಭೇಟಿ ನೀಡಿದ ಕುಂಸಿ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಸಚಿನ್ ಮದ್ಯಪಾನ ಮಾಡಿದ್ದರಿಂದ ಆಹಾರ ಸೇವನೆಯ ವೇಳೆ ಅಜಾಗರೂಕತೆಯಿಂದ ಗಂಟಲಲ್ಲಿ ಮೂಳೆ ಸಿಲುಕಿದೆ. ಇದು ಶ್ವಾಸನಾಳವನ್ನು ತಡೆದಿದ್ದರಿಂದ ಉಸಿರಾಟ ಸ್ಥಗಿತಗೊಂಡು ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm