ಬ್ರೇಕಿಂಗ್ ನ್ಯೂಸ್
19-04-26 02:58 pm HK News Staffer ಕ್ರೈಂ
ಶಿವಮೊಗ್ಗ, ಎಪ್ರಿಲ್ 19: ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆಯೊಂದು ಯುವಕನ ಗಂಟಲಲ್ಲಿ ಸಿಲುಕಿದ್ದರಿಂದ 21 ವರ್ಷದ ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚನ್ನಹಳ್ಳಿಯಲ್ಲಿ ನಡೆದಿದೆ.
ಯುವಕನನ್ನು ಚೆನ್ನಹಳ್ಳಿ ಗ್ರಾಮದ ನಿವಾಸಿ ಸಚಿನ್ (21) ಎಂದು ಗುರುತಿಸಲಾಗಿದೆ. ಏಪ್ರಿಲ್ 17ರಂದು ರಾತ್ರಿ ಗ್ರಾಮಸ್ಥರೊಬ್ಬರ ಜನ್ಮದಿನದ ಹಿನ್ನೆಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಬಳಿ ಗೆಳೆಯರಿಗೆ ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು. ಪಾರ್ಟಿ ಮುಗಿಸಿ ಉಳಿದವರೆಲ್ಲರೂ ತಮ್ಮ ಮನೆಗಳಿಗೆ ತೆರಳಿದ್ದರೆ, ಸಚಿನ್ ಮಾತ್ರ ಅದೇ ಕಟ್ಟಡದಲ್ಲಿಯೇ ಉಳಿದುಕೊಂಡಿದ್ದ. ಮರುದಿನ ಬೆಳಗ್ಗೆ ಕಟ್ಟಡ ಕಾಮಗಾರಿ ಮುಂದುವರಿಸಲು ಕಾರ್ಮಿಕರು ಬಂದಾಗ ಸಚಿನ್ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಕುಟುಂಬಸ್ಥರು ಆತನನ್ನು ಶಿವಮೊಗ್ಗಕ್ಕೆ ಕೊಂಡೊಯ್ದರೂ, ಅದಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ.
ಸ್ಥಳಕ್ಕೆ ಭೇಟಿ ನೀಡಿದ ಕುಂಸಿ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಸಚಿನ್ ಮದ್ಯಪಾನ ಮಾಡಿದ್ದರಿಂದ ಆಹಾರ ಸೇವನೆಯ ವೇಳೆ ಅಜಾಗರೂಕತೆಯಿಂದ ಗಂಟಲಲ್ಲಿ ಮೂಳೆ ಸಿಲುಕಿದೆ. ಇದು ಶ್ವಾಸನಾಳವನ್ನು ತಡೆದಿದ್ದರಿಂದ ಉಸಿರಾಟ ಸ್ಥಗಿತಗೊಂಡು ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm