ಬ್ರೇಕಿಂಗ್ ನ್ಯೂಸ್
19-04-26 10:23 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 19: ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಬಂದ ಖಚಿತ ಮಾಹಿತಿಯಂತೆ ಕಂಕನಾಡಿ ನಗರ ಪೊಲೀಸರು ನಗರದ ಜೆಪ್ಪಿನಮೊಗರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಉಳ್ಳಾಲದ ಕುಖ್ಯಾತ ಡ್ರಗ್ಸ್ ಪೆಡ್ಲರ್ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಬಜಾಜ್ ಫ್ರೀಡಂ ಬೈಕ್ ನಲ್ಲಿ MDMA ಡ್ರಗ್ಸ್ ಇಟ್ಟುಕೊಂಡು ಬರುತ್ತಿದ್ದ ಪಿಲಾರು ಪೆರ್ಮನ್ನೂರಿನ ನಿವಾಸಿಗಳಾದ ಪರ್ವೇಜ್ @ ದಾವೂದ್ ಪರ್ವೇಜ್ (40) ಹಾಗೂ
ನಜರತ್ ಅಲಿ (37) ಎಂಬವರನ್ನು ವಶಕ್ಕೆ ಪಡೆದು ಅವರು ಹೊಂದಿದ್ದ 46,50,000/-ಮೌಲ್ಯದ 465.8 ಗ್ರಾಂ ತೂಕದ MDMA ಮಾದಕ ವಸ್ತುವನ್ನು ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಪರ್ವೇಜ್ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ MDMA ತಂದು ಮಂಗಳೂರು ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಪ್ರಯತ್ನಿಸುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಫರ್ವೇಜ್ ವಿರುದ್ಧ ಈಗಾಗಲೇ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆ, ಬೆಂಗಳೂರಿನ ಅಮೃತಹಳ್ಳಿ ಮತ್ತು ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಕುಖ್ಯಾತ ಡ್ರಗ್ ಪೆಡ್ಲರ್ ಆಗಿರುತ್ತಾನೆ. ಈತನ ಸ್ನೇಹಿತ ನಜರತ್ ಅಲಿ ಡ್ರಗ್ ಪೆಡ್ಲಿಂಗ್ ವ್ಯವಹಾರಕ್ಕೆ ಸಹಕರಿಸುತ್ತ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm