ಬ್ರೇಕಿಂಗ್ ನ್ಯೂಸ್
22-04-26 04:02 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ಕ್ಷುಲ್ಲಕ್ಕ ಕಾರಣಕ್ಕೆ ನೆರೆಕರೆ ಮನೆಯವರು ತಲವಾರು, ದೊಣ್ಣೆ ಹಿಡಿದು ಮಾರಾಮಾರಿ ನಡೆಸಿದ ಘಟನೆ ನಗರದ ಬಂದರು ಠಾಣೆ ವ್ಯಾಪ್ತಿಯ ಬಜಿಲಕರಿಯದಲ್ಲಿ ನಡೆದಿದೆ.
ತಲವಾರು, ರಾಡು, ಕಲ್ಲುಗಳನ್ನು ಹಿಡಿದು ಪರಸ್ಪರ ಹಲ್ಲೆ, ಬೀದಿ ಜಗಳ ಮಾಡಿದ್ದಾರೆ. ಘಟನೆಯ ವಿಡಿಯೋವನ್ನು ಅವರೇ ಮಾಡಿಕೊಂಡಿದ್ದು ಜಾಲತಾಣದಲ್ಲಿ ಲೀಕ್ ಆಗಿದೆ. ಘಟನೆ ಸಂಬಂಧಿಸಿ ಬಂದರು ಠಾಣೆಯಲ್ಲಿ ಎರಡೂ ಕುಟುಂಬಗಳು ಪರಸ್ಪರ ದೂರು ನೀಡಿದ್ದಾರೆ. ಪರಸ್ಪರ ಜೀವ ಬೆದರಿಕೆ ಒಡ್ಡಿದ ಬಗ್ಗೆ ಕುಟುಂಬ ಸದಸ್ಯರು ಆರೋಪ ಮಾಡಿದ್ದಾರೆ.


ಘಟನೆಯಲ್ಲಿ ಮಹಿಳೆ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅನಿತಾ (51) ಎಂಬವರು ನೀಡಿದ ದೂರಿನ ಮೇರೆಗೆ ಮಹೇಶ್ ಶೆಟ್ಟಿ, ಪ್ರೀತಂ ಶೆಟ್ಟಿ, ಮನೀಶ್ ಶೆಟ್ಟಿ, ಜಿತೇಶ್ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. ಸುನಿತಾ ಶೆಟ್ಟಿ ಎಂಬವರು ನೀಡಿದ ದೂರಿನಂತೆ ತೇಜಸ್, ಲೋಕೇಶ್, ಅನಿತಾ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. BNS 115 (2), 118(1), 351(3) ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಾಂಜಾ ವಹಿವಾಟು, ಹಣಕಾಸು ವಿಷಯದಲ್ಲಿ ವೈರತ್ವ ಬೆಳೆದು ಹಾಡಹಗಲೇ ತಲವಾರು ಹಿಡಿದು ಬೀದಿ ರಂಪ ಮಾಡಿದ್ದಾರೆ ಎನ್ನಲಾಗುತ್ತಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm