ಬ್ರೇಕಿಂಗ್ ನ್ಯೂಸ್
24-04-26 01:51 pm HK News Staffer ಕ್ರೈಂ
ಪುತ್ತೂರು, ಎಪ್ರಿಲ್ 24: ತನ್ನ ಸಹಪಾಠಿಯನ್ನು ಪ್ರೀತಿಸಿ ಮದುವೆಯಾಗುವ ನೆಪದಲ್ಲಿ ಮಗುವನ್ನು ಕರುಣಿಸಿ ವಂಚಿಸಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ ರಾವ್ ಪುತ್ರ, ಕೃಷ್ಣ ಜೆ.ರಾವ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳಿಗೆ ಹೈಕೋರ್ಟ್ ಮದ್ಯಂತರ ತಡೆಯಾಜ್ಞೆ ನೀಡಿದೆ. ಇದೇ ವೇಳೆ, ಮಗು ಮತ್ತು ತಾಯಿಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶಿಸಿದೆ.
ತನ್ನ ಮೇಲಿನ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ. ಅರ್ಜಿದಾರ ಆರೋಪಿ ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯಗಳನ್ನು ಪೂರೈಸಲು ಪ್ರತೀ ತಿಂಗಳು 75 ಸಾವಿರ ರೂ. ಪಾವತಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ನ್ಯಾಯಾಲಯ ತಡೆ ನೀಡಿದೆ.
ಅಲ್ಲದೆ, ಅರ್ಜಿದಾರರು ಮುಂದಿನ ಒಂದು ವಾರದ ಒಳಗೆ ಸಂತ್ರಸ್ತೆಗೆ 75 ಸಾವಿರ ರೂ.ಗಳನ್ನು ಪಾವತಿಸಬೇಕು. ಆನಂತರ ಪ್ರತೀ ತಿಂಗಳು ಹಣ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಇದೇ ವೇಳೆ, ಸಂತ್ರಸ್ತೆಯ ಪೋಷಕರು ಹಾಗೂ ಸಂಬಂಧಿಕರು ಯಾವುದೇ ರೀತಿಯಲ್ಲಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಬಾರದೆಂದು ಕೋರ್ಟ್ ಸೂಚನೆ ನೀಡಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm