ಬ್ರೇಕಿಂಗ್ ನ್ಯೂಸ್
25-04-26 03:57 pm HK News Staffer ಕ್ರೈಂ
ಉಡುಪಿ, ಎಪ್ರಿಲ್ 25: ಇಲ್ಲಿನ ಎಂ.ಜಿ.ಎಂ ಕಾಲೇಜು ಬಳಿ ಬಾಡಿಗೆ ಮನೆಯಲ್ಲಿದ್ದು ದಿಢೀರ್ ನಾಪತ್ತೆಯಾಗಿದ್ದ ಸಂಸ್ಕೃತ ಕಾಲೇಜಿನ ಉಪನ್ಯಾಸಕರೊಬ್ಬರ ಶವ ಅದೇ ಪರಿಸರದ ಬಾವಿಯಲ್ಲಿ ಪತ್ತೆಯಾಗಿದೆ. ಶಿರಸಿ ಮೂಲದ ಸಂಸ್ಕೃತ ಉಪನ್ಯಾಸಕ ಗಣಪತಿ ಭಟ್ (55) ಮೃತರು.
ಅವಿವಾಹಿತರಾಗಿದ್ದ ಇವರು ಮನೆ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇವರ ನಾಪತ್ತೆ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವಿವಾಹಿತರಾಗಿದ್ದ ಇವರು ನಗರದ ಎಸ್ಎಂಎಸ್ ಪಿ ಸಂಸ್ಕೃತ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು ಎಂ.ಜಿ.ಎಂ ಕಾಲೇಜಿನ ಬಳಿ ಬಾಡಿಗೆಯಲ್ಲಿ ವಾಸವಿದ್ದರು.
ಇಂದು ಬೆಳಗ್ಗೆ ಬಾವಿಯಲ್ಲಿ ಶವ ಪತ್ತೆಯಾಗಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅಗ್ನಿಶಾಮಕ ಸಿಬಂದಿ ಮತ್ತು ಸಮಾಜಸೇವಕ ನಿತ್ಯಾನಂದ ಒಳಕಾಡು ಸೇರಿ ಬಾವಿಯಿಂದ ಶವ ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm