ಬ್ರೇಕಿಂಗ್ ನ್ಯೂಸ್
01-05-26 11:48 am HK News Staffer ಕ್ರೈಂ
ಬೆಂಗಳೂರು, ಮೇ 01: ಚಿನ್ನ-ಬೆಳ್ಳಿ ದರ ಏರಿಕೆಯಾಗುತ್ತಿದ್ದಂತೆ ಕಳ್ಳರ ಅಟ್ಟಹಾಸ ಮತ್ತೆ ಹೆಚ್ಚಾಗಿದೆ. ನಗರದ ದಾಸರಹಳ್ಳಿ ಸಮೀಪದ ಹಾವನೂರಿನಲ್ಲಿರುವ ಎಂಬಿ ಜ್ಯೂವೆಲ್ಲರಿ ಮಳಿಗೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ದುಷ್ಕರ್ಮಿಗಳು ದೋಚಿದ್ದಾರೆ.
ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ಅತ್ಯಂತ ಕುತಂತ್ರದಿಂದ ಕಳ್ಳತನ ಮಾಡಲಾಗಿದೆ. ಮಳಿಗೆಯ ಹಿಂಭಾಗದ ಕೊಠಡಿಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಬಳಿಕ ಗೋಡೆಯನ್ನೇ ಕೊರೆದು ಮುಖ್ಯ ಅಂಗಡಿಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳನ್ನು ಕದ್ದೊಯ್ದಿದ್ದಾರೆ.
ಘಟನೆಯ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಕಳ್ಳರು ಬಳಸಿದ ವಿಧಾನಗಳ ಆಧಾರದ ಮೇಲೆ ತನಿಖೆ ಚುರುಕುಗೊಂಡಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ.
ನಗರದಲ್ಲಿ ಇತ್ತೀಚೆಗೆ ಸರಣಿ ಕಳ್ಳತನಗಳು ಹೆಚ್ಚುತ್ತಿರುವ ಹಿನ್ನೆಲೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಮೌಲ್ಯವಾದ ವಸ್ತುಗಳಿರುವ ಅಂಗಡಿಗಳು ಹಾಗೂ ಮನೆಗಳಲ್ಲಿ ಭದ್ರತಾ ವ್ಯವಸ್ಥೆ ಬಲಪಡಿಸುವುದು ಅಗತ್ಯ. ಸಿಸಿಟಿವಿ, ಅಲಾರಂ ವ್ಯವಸ್ಥೆಗಳನ್ನು ಸಮರ್ಪಕವಾಗಿ ಬಳಸುವುದು ಹಾಗೂ ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣ ಪೊಲೀಸರಿಗೆ ತಿಳಿಸುವುದು ಕಳ್ಳತನ ತಡೆಯಲು ಸಹಕಾರಿಯಾಗಲಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm