ಬ್ರೇಕಿಂಗ್ ನ್ಯೂಸ್
01-05-26 11:48 am HK News Staffer ಕ್ರೈಂ
ಬೆಂಗಳೂರು, ಮೇ 01: ಚಿನ್ನ-ಬೆಳ್ಳಿ ದರ ಏರಿಕೆಯಾಗುತ್ತಿದ್ದಂತೆ ಕಳ್ಳರ ಅಟ್ಟಹಾಸ ಮತ್ತೆ ಹೆಚ್ಚಾಗಿದೆ. ನಗರದ ದಾಸರಹಳ್ಳಿ ಸಮೀಪದ ಹಾವನೂರಿನಲ್ಲಿರುವ ಎಂಬಿ ಜ್ಯೂವೆಲ್ಲರಿ ಮಳಿಗೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ದುಷ್ಕರ್ಮಿಗಳು ದೋಚಿದ್ದಾರೆ.
ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ಅತ್ಯಂತ ಕುತಂತ್ರದಿಂದ ಕಳ್ಳತನ ಮಾಡಲಾಗಿದೆ. ಮಳಿಗೆಯ ಹಿಂಭಾಗದ ಕೊಠಡಿಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಬಳಿಕ ಗೋಡೆಯನ್ನೇ ಕೊರೆದು ಮುಖ್ಯ ಅಂಗಡಿಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳನ್ನು ಕದ್ದೊಯ್ದಿದ್ದಾರೆ.
ಘಟನೆಯ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಕಳ್ಳರು ಬಳಸಿದ ವಿಧಾನಗಳ ಆಧಾರದ ಮೇಲೆ ತನಿಖೆ ಚುರುಕುಗೊಂಡಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ.
ನಗರದಲ್ಲಿ ಇತ್ತೀಚೆಗೆ ಸರಣಿ ಕಳ್ಳತನಗಳು ಹೆಚ್ಚುತ್ತಿರುವ ಹಿನ್ನೆಲೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಮೌಲ್ಯವಾದ ವಸ್ತುಗಳಿರುವ ಅಂಗಡಿಗಳು ಹಾಗೂ ಮನೆಗಳಲ್ಲಿ ಭದ್ರತಾ ವ್ಯವಸ್ಥೆ ಬಲಪಡಿಸುವುದು ಅಗತ್ಯ. ಸಿಸಿಟಿವಿ, ಅಲಾರಂ ವ್ಯವಸ್ಥೆಗಳನ್ನು ಸಮರ್ಪಕವಾಗಿ ಬಳಸುವುದು ಹಾಗೂ ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣ ಪೊಲೀಸರಿಗೆ ತಿಳಿಸುವುದು ಕಳ್ಳತನ ತಡೆಯಲು ಸಹಕಾರಿಯಾಗಲಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm