ಬ್ರೇಕಿಂಗ್ ನ್ಯೂಸ್
01-05-26 06:36 pm HK News Staffer ಕ್ರೈಂ
ಮಂಗಳೂರು, ಮೇ 1: ಸಣ್ಣ ಪ್ರಾಯದಲ್ಲೇ ಹಲವಾರು ಉದ್ಯಮಗಳನ್ನು ಆರಂಭಿಸಿ ಮಂಗಳೂರಿನಲ್ಲಿ ಓರಗೆಯ ಗೆಳೆಯರ ನಡುವೆ ಹೆಸರು ಮಾಡಿದ್ದ ಯುವ ಉದ್ಯಮಿ ರಾಕೇಶ್ ಗ್ಲಾಡ್ಸನ್ ಡಿಸೋಜ (44) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೊಟ್ಟಾರದ ಇಮಾನ್ಯುವೆಲ್ ವಿಲ್ಲಾದ ನಿವಾಸಿಯಾಗಿದ್ದ ರಾಕೇಶ್ ಗ್ಲಾಡ್ಸನ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೀಡಾಗಿದ್ದರು. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಮೇ 1ರಂದು ಕೊನೆಯುಸಿರೆಳೆದಿದ್ದಾರೆ. ರಾಕೇಶ್ ಅವರು ತಂದೆ ಸಿಪ್ರಿಯನ್ ಡಿಸೋಜ, ತಾಯಿ ಲೋರಾ ಡಿಸೋಜ, ಪತ್ನಿ ಡೆಲ್ಸಿ ಡಿಸೋಜ, ಮಗಳು ರಿಯಾ ಡಿಸೋಜ ಅವರನ್ನು ಅಗಲಿದ್ದಾರೆ.
ರಾಕೇಶ್ ಗ್ಲಾಡ್ಸನ್ ಅವರು ಮಂಗಳೂರಿನಲ್ಲಿ ಹೊಟೇಲ್, ಸೆಲೂನ್ ಮತ್ತು ಆರ್.ಎನ್ ಟ್ರಾವೆಲ್ಸ್ ಹೆಸರಿನಲ್ಲಿ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದರು. ಹಠಾತ್ ಎದುರಾದ ಸಾವು ಕುಟುಂಬಸ್ಥರು ಮತ್ತು ಗೆಳೆಯರಿಗೆ ಶಾಕ್ ಕೊಟ್ಟಿದೆ. ಇವರ ಕುಟುಂಬ ದೇರೆಬೈಲ್ ಚರ್ಚ್ ಗೆ ಒಳಪಟ್ಟವರಾಗಿದ್ದು ಮೇ 2ರಂದು ಮಧ್ಯಾಹ್ನ 3:30 ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು (9740178458) ತಿಳಿಸಿದ್ದಾರೆ.
Rakesh Gladson D’Souza (44), a young entrepreneur from Mangaluru who had made a name for himself among peers by launching multiple businesses at a young age, passed away on May 1 following a brief illness.The family belongs to the Derebail Church parish. Funeral rites will be held on May 2 at 3:30PM at the church, according to family sources.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm