ಬ್ರೇಕಿಂಗ್ ನ್ಯೂಸ್
01-05-26 07:18 pm HK News Staffer ಕ್ರೈಂ
ಉಡುಪಿ, ಮೇ 1: ಕೆಲಸದ ಸ್ಥಳದಲ್ಲಿ ನಡೆದ ಸಣ್ಣ ವಿವಾದವೊಂದು ಗಂಭೀರ ಹಿಂಸಾತ್ಮಕ ಘಟನೆಯಾಗಿ ರೂಪುಗೊಂಡ ಪ್ರಕರಣದಲ್ಲಿ ಕೋರ್ಟ್ ಕಠಿಣ ತೀರ್ಪು ನೀಡಿದೆ. ಕೇರಳ ಮೂಲದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕೇರಳ ಮೂಲದ ರತೀಶ್ ಕೆ.ಟಿ (42) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ. 2022 ಫೆಬ್ರವರಿ 28 ರಂದು ಕೇರಳ ಮೂಲದ ಸುಧೀರ್ ಮತ್ತು ರತೀಶ ಕೆ.ಟಿ. ಅವರು ಚಾರ ಗ್ರಾಮದ ಮ೦ಡಾಡಿಜಡ್ಡುವಿನಲ್ಲಿರುವ ಅಜಿತ್ ಅಗಸ್ಟಿನ್ ಎಂಬುವವರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿರುವ ಸಂಜೀವ್ ಕುಮಾರ್ ಎಂಬಾತನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಸಾಕಷ್ಟು ಮದ್ಯಪಾನ ಮಾಡಿದ್ದು ಇದೇ ವೇಳೆ ಕೆಲಸದ ವಿಚಾರದಲ್ಲಿ ರತೀಶನನ್ನು ಸುಧೀರ್ ನಿಂದಿಸಿದ್ದು, ಬಳಿಕ ಇಬ್ಬರ ಮಧ್ಯೆ ಜಗಳ ನಡೆದಿತ್ತು.
ಆ ಜಗಳವನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆರೋಪಿ, ಎರಡು ದಿನಗಳ ನಂತರ ಅಂದರೆ 2022 ಮಾರ್ಚ್ 2ರಂದು ರಾತ್ರಿ ಸುಮಾರು 1 ಗಂಟೆ ವೇಳೆಗೆ ನಿದ್ದೆಯಲ್ಲಿದ್ದ ಸುಧೀರ್ ಮೇಲೆ ಬಿಸಿ ರಾಸಾಯನಿಕ ಆಸಿಡ್ ಎರಚಿ ಪರಾರಿಯಾಗಿದ್ದನು. ಘಟನೆಯಲ್ಲಿ ಸುಧೀರ್ ಗಂಭೀರವಾಗಿ ಗಾಯಗೊಂಡಿದ್ದನ್ನು.
ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಗಳನ್ನು ಪರಿಶೀಲಿಸಿದ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಸರ್ಕ್ಯೂಟ್ ಬೆಂಚ್, ಕಾರ್ಕಳ) ಆರೋಪಿಯನ್ನು ದೋಷಿಯಾಗಿ ಘೋಷಿಸಿ ಶಿಕ್ಷೆ ವಿಧಿಸಿದೆ. ಪ್ರಸ್ತುತ ರತೀಶ್ ಹಿರಿಯಡ್ಕ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm