ಬ್ರೇಕಿಂಗ್ ನ್ಯೂಸ್
05-01-21 11:35 am Mangalore Correspondent ಕ್ರೈಂ
ವಿಟ್ಲ, ಜ.5: ಬಜರಂಗದಳ ಕಾರ್ಯಕರ್ತನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ಮತ್ತು ಉಜಿರೆ ಭಾಗದ ಕಚೇರಿಗೆ ಬೆಂಕಿ ಯಾಕೆ ಕೊಡಬಾರದು ಎಂಬ ಸಂದೇಶವನ್ನು ಪೋಸ್ಟ್ ಮಾಡಿ ಪ್ರಚೋದನೆ ನೀಡಿದ ಆರೋಪದಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷಯ ರಜಪೂತ ಕಲ್ಲಡ್ಕ ಯಾನೆ ಅಕ್ಷಯ್ ಆರ್ಯನ್ ರಾಥೋಡ್ ಮತ್ತು ಇತರರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಟ್ಲ ಎಸ್ ಡಿಪಿಐ ಕಚೇರಿಗೆ ಬೆಂಕಿ ಹಾಕಲು ಯತ್ನದ ಘಟನೆ ಬೆನ್ನಲ್ಲೇ ಎಸ್ ಡಿಪಿಐ ಕಾರ್ಯಕರ್ತ ಅಬ್ದುಲ್ ರಹಿಮಾನ್ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೇಳಿಬಂದ ಹಿನ್ನೆಲೆಯಲ್ಲಿ ಅಕ್ಷಯ್ ರಜಪೂತ್, ಎಸ್ ಡಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ. ಈ ಪೋಸ್ಟ್ ಬೆನ್ನಲ್ಲೇ ವಿಟ್ಲ ಪೇಟೆಯ ಎಸ್ಡಿಪಿಐ ಕಚೇರಿ ಹೊರಗೆ ಬೆಂಕಿ ಹಚ್ಚುವ ಯತ್ನ ನಡೆದಿತ್ತು. ಸೋಮವಾರ ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿತ್ತು.
A Vhp member has posted provoking post of putting SDPI offices on fire on whom the Police have filed an FIR in Vitla, Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am