ಬ್ರೇಕಿಂಗ್ ನ್ಯೂಸ್
06-05-26 01:53 pm HK News Staffer ಕ್ರೈಂ
ಕಾರ್ಕಳ, ಮೇ 5: ಕ್ಯಾನ್ಸರ್ ರೋಗವನ್ನು ಆಯುರ್ವೇದಿಕ್ ಚಿಕಿತ್ಸೆ ಮೂಲಕ ಗುಣಪಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ಳಣ್ ಗ್ರಾಮದ ರೊನಾಲ್ಡ್ ರೋಡ್ರಿಗಸ್(68) ಎಂಬವರ ಪತ್ನಿಗೆ ಕ್ಯಾನ್ಸರ್ ಕಾಯಿಲೆ ಇದ್ದು ಮಾ.23ರಂದು ಅವರು ತನ್ನ ಹೆಂಡತಿಯನ್ನು ಫಿಸಿಯೋಥೆರಫಿಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ ರೋನಾಲ್ಡ್ ಅವರಿಗೆ ಉಡುಪಿಯ ಕಡಿಯಾಳಿ ದೇವಸ್ಥಾನದ ಬಳಿ ಸಿದ್ದಾರ್ಥ್ ಎಂಬಾತ ಪರಿಚಯವಾಗಿದ್ದು, ಆತ ಆಯುರ್ವೇದಿಕ್ ಚಿಕಿತ್ಸೆ ಮೂಲಕ ನಿಮ್ಮ ಪತ್ನಿಯ ರೋಗ ಗುಣಪಡಿಸಬಹುದು ಎಂದು ನಂಬಿಸಿದ್ದಾನೆ.
ಅದರಂತೆ ರೋನಾಲ್ಡ್ ಸಿದ್ದಾರ್ಥ್ ಪರಿಚಯಿಸಿದ ಮಾಧವ ಎಂಬಾತ ಸೂಚಿಸಿದ ಅನಿಲ್ ಪವಾರ್ ಎಂಬ ಹೆಸರಿನ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ 40,000ರೂ. ಹಣವನ್ನು ಸಿದ್ದಾರ್ಥ್ಗೆ ನೀಡಿದ್ದರು.ಅಲ್ಲದೆ ಆರೋಪಿ ಉಡುಪಿಯ ಆರ್ಯುವೇದಿಕ್ ಔಷಧಿ ಅಂಗಡಿಯಲ್ಲಿನ ಔಷದಿ ಖರೀದಿಸಿ ಸೇವಿಸಿದರೆ ಖಾಯಿಲೆ ಗುಣ ಆಗುತ್ತದೆ ಎಂದು ಹೇಳಿದ್ದು ಅದರಂತೆ 10,80,000ರೂ.
ಮೊತ್ತದ ಚೆಕ್ ನೀಡಿ ಔಷಧಿ ಖರೀದಿಸಿದ್ದರು. ಆದರೆ ಈ ಔಷಧಿಗಳನ್ನು ತಮ್ಮ ಪತ್ನಿಗೆ ನೀಡಿದರೂ ಈವರೆಗೆ ಗುಣಮುಖರಾಗದೇ ಇದ್ದ ಕಾರಣ ರೋನಾಲ್ಡ್ ಆರೋಪಿಗಳಿಗೆ ಕರೆ ಮಾಡಿದ್ದರು. ಆದರೆ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಆರೋಪಿಗಳು ರೋನಾಲ್ಡ್ ಹೆಂಡತಿಗೆ ಇರುವ ಖಾಯಿಲೆಯನ್ನು ಗುಣಪಡಿಸುವುದಾಗಿ ನಂಬಿಸಿ ಒಟ್ಟು 12,09,160ರೂ. ವಂಚಿಸಿರುವುದಾಗಿ ದೂರಲಾಗಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm