ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm