ಬ್ರೇಕಿಂಗ್ ನ್ಯೂಸ್
11-05-26 04:58 pm HK News Staffer ಕ್ರೈಂ
ಕಾಸರಗೋಡು, ಮೇ 11: ತನ್ನೊಂದಿಗೆ ವಿವಾಹ ನಿಶ್ಚಯವಾಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ನೋವು ತಾಳಲಾರದೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆ ಬಳಿಯ ಕಿದೂರಿನಲ್ಲಿ ಸಂಭವಿಸಿದೆ. ಕಿದೂರು ನಿವಾಸಿ ಬಿ. ಜಯಾನಂದ ಅವರ ಪುತ್ರಿ ಪ್ರಫುಲ್ಲಾ (26) ಮೃತ ಯುವತಿ.
ತಮಿಳುನಾಡು ಮೂಲದ ಮಣಿ (30) ಎಂಬವರ ಜೊತೆ ಪ್ರಫುಲ್ಲಾ ಅವರ ವಿವಾಹ ನಿಶ್ಚಯವಾಗಿತ್ತು. ಆದರೆ, ಕೆಲವು ದಿನಗಳ ಹಿಂದೆ ಸಂಭವಿಸಿದ ಮೋಟಾರು ಸೈಕಲ್ ಅಪಘಾತದಲ್ಲಿ ಮಣಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅಂದಿನಿಂದ ಮದುವೆ ನಿಶ್ಚಯವಾಗಿದ್ದ ಪ್ರಫುಲ್ಲಾ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಭಾನುವಾರ ತನ್ನ ಮನೆಯವರೆಲ್ಲ ಸಂಬಂಧಿಕರ ಮದುವೆಗೆ ತೆರಳಿದ್ದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಲ್ಲದೆ ಪತ್ರವನ್ನು ಬರೆದಿಟ್ಟಿದ್ದು “ಮಣಿಯನ್ನು ಎಲ್ಲಿ ಸಮಾಧಿ ಮಾಡಲಾಗಿದೆಯೋ ಅಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಬೇಕು” ಎಂದು ಪ್ರಫುಲ್ಲಾ ಡೆತ್ನೋಟ್ ಬರೆದಿದ್ದಾರೆ ಎನ್ನಲಾಗಿದೆ. ಕುಂಬಳೆ ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm