ಬ್ರೇಕಿಂಗ್ ನ್ಯೂಸ್
12-05-26 01:11 pm HK News Staffer ಕ್ರೈಂ
ಮಂಗಳೂರು, ಮೇ 12 : ದೇಶವ್ಯಾಪಿ ಗಮನ ಸೆಳೆದಿದ್ದ "ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಸಲುವಾಗಿ 17 ಸ್ಥಳಗಳಲ್ಲಿ ಅಗೆಯಲು ಬಳಸಿದ್ದ ಜೆಸಿಬಿ ಮತ್ತು ಕಾರ್ಮಿಕರ ವೆಚ್ಚವನ್ನು ಇನ್ನೂ ಪಾವತಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
2025ರ ಜುಲೈ 29ರಿಂದ ಆಗಸ್ಟ್ 13ರ ವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ಜೆಸಿಬಿ ಮತ್ತು ಕೂಲಿಯಾಳುಗಳನ್ನು ಬಳಸಿ ಮಳೆ, ಬಿಸಿಲು ಲೆಕ್ಕಿಸದೇ ಕೆಲಸ ಮಾಡಿಸಲಾಗಿತ್ತು. ಇದಾಗಿ 10 ತಿಂಗಳು ಕಳೆದರೂ ಜೆಸಿಬಿ ಬಾಡಿಗೆ, ವಾಹನ ಬಾಡಿಗೆ ಹಾಗೂ ಕಾರ್ಮಿಕರ ಕೂಲಿ ಸೇರಿ ಲಕ್ಷಾಂತರ ಬಿಲ್ ಬಾಕಿ ಉಳಿದಿದೆ. ಹಿಟಾಚಿ ಯಂತ್ರ ಬಳಕೆ, ಶಾಮಿಯಾನ, ಹಾರೆ, ಪಿಕಾಸು, ಕುಡಿಯುವ ನೀರು ವ್ಯವಸ್ಥೆ ಸೇರಿದಂತೆ ಹಲವು ವೆಚ್ಚಗಳಿಗೆ ಪಾವತಿ ಇನ್ನೂ ಆಗಿಲ್ಲ ಎಂದು ತಿಳಿದುಬಂದಿದೆ.
ಲಭ್ಯ ಮಾಹಿತಿಯ ಪ್ರಕಾರ, ಉತ್ಖನನ ಕಾರ್ಯಕ್ಕೆ ಸುನೀಲ್ ಕನ್ಯಾಡಿ ಎಂಬವರ ಹಿಟಾಚಿ ಯಂತ್ರ ಬಳಸಲಾಗಿತ್ತು. ಕೇವಲ 10 ದಿನಗಳಷ್ಟೇ ಯಂತ್ರವನ್ನು ಬಳಸಲಾಗಿದ್ದರೂ, ಬಳಕೆಯಾದ ದಿನಗಳಿಗಷ್ಟೇ ಬಿಲ್ ಪಾವತಿಸಬೇಕೆಂದು ಮಾಲಕರು ಮನವಿ ಮಾಡಿದ್ದರು. ಆದರೆ 9 ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಯಾವುದೇ ಹಣ ದೊರೆತಿಲ್ಲ ಎಂಬುದು ಆರೋಪವಾಗಿದೆ.
ಬಿಲ್ ಪಾವತಿ ವಿಚಾರದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಹಾಗೂ ಎಸ್ಐಟಿ ನಡುವೆ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಪಂಚಾಯತ್ ಅಧಿಕಾರಿಗಳು ಎಸ್ಐಟಿ ಕಡೆಗೆ ಬೆರಳು ತೋರಿಸುತ್ತಿದ್ದು, ಎಸ್ಐಟಿ ಮಾತ್ರ ನವೆಂಬರ್ನಲ್ಲೇ ಬಿಲ್ ಪಾವತಿಸಲಾಗಿದೆ ಎಂದು ಹೇಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಇದೇ ವೇಳೆ, ಉತ್ಖನನ ಸಂದರ್ಭದಲ್ಲಿ ಇದ್ದ ಪಂಚಾಯತ್ ಪಿಡಿಒ ಈಗ ನಿವೃತ್ತರಾಗಿದ್ದು ಯಾರನ್ನು ಕೇಳುವುದೆಂಬ ಗೊಂದಲ ಉಂಟಾಗಿದೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm