ಬ್ರೇಕಿಂಗ್ ನ್ಯೂಸ್
13-05-26 11:41 am HK News Staffer ಕ್ರೈಂ
ಮಂಗಳೂರು, ಮೇ 13: ಬಿಸಿಎ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೈಡ್ರೋವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಮುಲ್ಕಿ ಪೊಲೀಸರಿಗೆ ಸಿಕ್ಕಿಬಿದ್ದು ಅರೆಸ್ಟ್ ಆಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಮೂಲದ ಸುಹಾನಾ (21) ಬಂಧಿತ ಯುವತಿ.
ಈಕೆ ಕುಂದಾಪುರ ಕಾಲೇಜು ಒಂದರಲ್ಲಿ ಅಂತಿಮ ವರ್ಷದ BCA ವಿದ್ಯಾರ್ಥಿನಿಯಾಗಿದ್ದು ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಈಕೆಯ ಬಳಿಯಿದ್ದ 35,00,000/- ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ವಶಪಡಿಸಲಾಗಿದೆ.
ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಸದ್ರಿ ಮಾದಕ ವಸ್ತುವನ್ನು ಆರೋಪಿ ಯುವತಿ ಚೆನ್ನೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡುವ ಉದ್ದೇಶ ಹೊಂದಿದ್ದಳು. ಸದ್ರಿ ಆರೋಪಿ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಣಂಬೂರು ACP ತಂಡ ಹಾಗೂ ಮೂಲ್ಕಿ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಆರೋಪಿ ಯುವತಿ ವಿರುದ್ಧ ಈ ಹಿಂದೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ. ಕ್ರ 37/2026 ಕಲಂ: 8(C), 22(C) NDPS Act, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಕಸ್ಟಮ್ O. R No: 177/2025-26 U/S 20(b), 2(B), 23(b), 27(A) & 29 NDPS Act ಅಡಿ ಕೇಸು ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm