ಬ್ರೇಕಿಂಗ್ ನ್ಯೂಸ್
16-05-26 11:46 am HK News Staffer ಕ್ರೈಂ
ಕಾರವಾರ, ಮೇ 16: ಗೋವಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇತನ್ ಭಾಟಿಕರ್ ನಾಗರಹಾವು ಕಡಿದು ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಘಟ್ಟ ಪ್ರದೇಶದಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಗೋವಾದ ಪೊಂಡಾದ ನಿವಾಸಿಯಾಗಿದ್ದ ಕೇತನ್ ಭಾಟಿಕರ್ ಪಕ್ಷದ ಕಾರ್ಯ ನಿಮಿತ್ತ ಸ್ನೇಹಿತನೊಂದಿಗೆ ಉತ್ತರ ಕನ್ನಡ ಜಿಲ್ಲೆಯ ರಾಮನಗರ ಸಮೀಪದ ಅನಮೋಡ್ ಭಾಗಕ್ಕೆ ಬಂದಿದ್ದರು. ಈ ವೇಳೆ ಘಟ್ಟ ಪ್ರದೇಶದಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆಗಾಗಿ ಕಾಡಿನತ್ತ ತೆರಳಿದಾಗ ನಾಗರಹಾವು ಕಡಿದಿದೆ ಎನ್ನಲಾಗಿದೆ.
ಹಾವು ಕಡಿದ ತಕ್ಷಣ ಅವರನ್ನು ಗೋವಾದ ಬಾಂಬೋಲಿನ್ನಲ್ಲಿರುವ ಜಿಎಮ್ಸಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಕೋಲಮ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೇತನ್ ಭಾಟಿಕರ್ ಗೋವಾದ ಪೊಂಡಾ ವಿಧಾನಸಭಾ ಕ್ಷೇತ್ರ ದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಗೋವಾ ಕೃಷಿ ಸಚಿವ ರವಿ ನಾಯ್ಕ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆಯುತ್ತಿದ್ದ ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರು. ಜನಸಂಪರ್ಕ ಹಾಗೂ ಸಂಘಟನಾ ಸಾಮರ್ಥ್ಯದಿಂದ ಗೆಲ್ಲುವ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದ ಭಾಟಿಕರ್ ಅವರ ಅಕಾಲಿಕ ನಿಧನ ರಾಜಕೀಯ ವಲಯದಲ್ಲಿ ಶೋಕ ಮೂಡಿಸಿದೆ.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm