ಬ್ರೇಕಿಂಗ್ ನ್ಯೂಸ್
19-05-26 05:23 pm HK News Staffer ಕ್ರೈಂ
ಲಕ್ನೋ, ಮೇ 19: ಅಪ್ರಾಪ್ತ ಬಾಲಕನೊಬ್ಬನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಜಮ್ಮು ಮತ್ತು ಕಾಶ್ಮೀರಕ್ಕೆ ಕರೆದೊಯ್ದಿದ್ದ ಯುವಕನೊಬ್ಬ ಅಲ್ಲಿ ಆತನನ್ನು ಬಲವಂತದಿಂದ ಮುಸ್ಲಿಂ ಆಗಿ ಮತಾಂತರ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದ್ದು ಆತಂಕಗೊಂಡ ಬಾಲಕನ ಪೋಷಕರು ಎಸ್ಪಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
ಬಿಜ್ನೋರ್ ನಗರದ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಿಜ್ನೋರ್ ನಿವಾಸಿ ವಿಶಾಲ್ ಎಂಬ ಅಪ್ರಾಪ್ತ ಬಾಲಕನಿಗೆ ಅದೇ ಭಾಗದ ವಸೀಮ್ ಎಂಬ ಯುವಕ ಒಳ್ಳೆಯ ಕೆಲಸ ಕೊಡಿಸುವುದಾಗಿ ಹೆತ್ತವರಿಗೆ ಹೇಳಿ ಕಾಶ್ಮೀರಕ್ಕೆ ಕರೆದೊಯ್ದಿದ್ದ. ಇದನ್ನು ನಂಬಿದ ಬಾಲಕ ಕಾಶ್ಮೀರಕ್ಕೆ ತೆರಳಿದ್ದು ಅಲ್ಲಿಗೆ ಹೋದ ನಂತರ ಪ್ರಾಣ ಬೆದರಿಕೆ ಹಾಕಿ, ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮತಾಂತರದ ನಂತರ ವಿಶಾಲ್ ಹೆಸರನ್ನು 'ಹಮ್ಮಾ' ಎಂದು ಬದಲಾಯಿಸಲಾಗಿದೆ ಎಂದು ತಿಳಿದುಬಂದಿದೆ.
ಮಗನ ಬಗ್ಗೆ ಮಾಹಿತಿ ಪಡೆಯಲು ಪೋಷಕರು ವಸೀಮ್ನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, "ಇನ್ಮುಂದೆ ನಿಮ್ಮ ಮಗನನ್ನು ಮರೆತುಬಿಡಿ' ಎಂದು ಉದ್ಧಟತನದ ಉತ್ತರ ಬಂದಿದೆ ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ. ಈ ನಡುವೆ, ಬಾಲಕನ ಮತಾಂತರ ಪ್ರಕ್ರಿಯೆಗೆ ಸಂಬಂಧಿಸಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಮಗನನ್ನು ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm