ಬ್ರೇಕಿಂಗ್ ನ್ಯೂಸ್
16-06-26 10:33 am HK News Staffer ಕ್ರೈಂ
ಉಳ್ಳಾಲ, ಜೂ.15: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿ ನಡೆದಿದೆ.
ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ ನಿವಾಸಿ ಶಾಂತಿ ಎಂಬವರ ಪುತ್ರಿ ಸಮನ್ವಿ (16) ಆತ್ಮಹತ್ಯೆಗೈದ ವಿದ್ಯಾರ್ಥಿನಿ. ಸಮನ್ವಿ ಸೋಮೇಶ್ವರದ ಖಾಸಗಿ ವಿದ್ಯಾ ಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಭಾನುವಾರ ಸಂಜೆ ಮನೆಯಲ್ಲಿ ತಾಯಿ ಹಾಗೂ ಹಿರಿಯ ಸಹೋದರಿ ಇದ್ದಾಗ ಸ್ನಾನಕ್ಕೆಂದು ಕೋಣೆಗೆ ಸೇರಿದ ಸಮನ್ವಿ ಎಷ್ಟು ಹೊತ್ತಾದರೂ ಹೊರಬಾರದೆ ಇದ್ದು, ಮನೆ ಮಂದಿ ಬಾಗಿಲು ಮುರಿದು ಒಳ ನುಗ್ಗಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ.
ಉಳ್ಳಾಲ ಠಾಣೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ, ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರಿಗೆ ಡೆತ್ ನೋಟ್ ಲಭಿಸದ ಕಾರಣ ಸಮನ್ವಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸಮನ್ವಿ ತಂದೆ, ತಾಯಿ, ಸಹೋದರಿಯನ್ನ ಅಗಲಿದ್ದಾಳೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am