ಬ್ರೇಕಿಂಗ್ ನ್ಯೂಸ್
16-06-26 10:33 am HK News Staffer ಕ್ರೈಂ
ಉಳ್ಳಾಲ, ಜೂ.15: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿ ನಡೆದಿದೆ.
ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ ನಿವಾಸಿ ಶಾಂತಿ ಎಂಬವರ ಪುತ್ರಿ ಸಮನ್ವಿ (16) ಆತ್ಮಹತ್ಯೆಗೈದ ವಿದ್ಯಾರ್ಥಿನಿ. ಸಮನ್ವಿ ಸೋಮೇಶ್ವರದ ಖಾಸಗಿ ವಿದ್ಯಾ ಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಭಾನುವಾರ ಸಂಜೆ ಮನೆಯಲ್ಲಿ ತಾಯಿ ಹಾಗೂ ಹಿರಿಯ ಸಹೋದರಿ ಇದ್ದಾಗ ಸ್ನಾನಕ್ಕೆಂದು ಕೋಣೆಗೆ ಸೇರಿದ ಸಮನ್ವಿ ಎಷ್ಟು ಹೊತ್ತಾದರೂ ಹೊರಬಾರದೆ ಇದ್ದು, ಮನೆ ಮಂದಿ ಬಾಗಿಲು ಮುರಿದು ಒಳ ನುಗ್ಗಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ.
ಉಳ್ಳಾಲ ಠಾಣೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ, ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರಿಗೆ ಡೆತ್ ನೋಟ್ ಲಭಿಸದ ಕಾರಣ ಸಮನ್ವಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸಮನ್ವಿ ತಂದೆ, ತಾಯಿ, ಸಹೋದರಿಯನ್ನ ಅಗಲಿದ್ದಾಳೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm