ಬ್ರೇಕಿಂಗ್ ನ್ಯೂಸ್
24-06-26 02:25 pm HK News Staffer ಕ್ರೈಂ
ಮಂಗಳೂರು, ಜೂನ್ 24: ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಪಿಯುಸಿ ಮೊದಲ ವರ್ಷ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಸಂತೋಷ್ ಡಿಸೋಜ ಎಂಬವರ ಪುತ್ರಿ ಮನಿಷಾ ಡಿಸೋಜ(17) ಸಾವನ್ನಪ್ಪಿದ ವಿದ್ಯಾರ್ಥಿನಿ. ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದು, ಬಳಿಕ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಈ ವೇಳೆ, ತಾಯಿ ಮನೆಯಲ್ಲೇ ಇದ್ದು, ಹೊರಗಡೆ ಕೆಲಸ ಮಾಡುತ್ತಿದ್ದರು.


ಡೆತ್ ನೋಟ್ ನಲ್ಲಿ ನಾನು ತಪ್ಪು ಮಾಡಿದ್ದೇನೆ ಅಮ್ಮಾ, ನನ್ನ ತಪ್ಪನ್ನು ಮನ್ನಿಸಿ.. ಇನ್ನು ಬದುಕಲು ಸಾಧ್ಯವಿಲ್ಲ. ನನಗೆ ಹಿಂದು ಸಂಘಟನೆಯವರು ಸಹಾಯ ಮಾಡಿಲ್ಲ. ನನಗೆ ಮೋಸ ಮಾಡಿ ಅವನು ಆರಾಮ ಆಗಿದ್ದಾನೆ. ನಾನು ನಂಬಿದವರು ನನಗೆ ಕೈಕೊಟ್ಟಿದ್ದಾರೆ, ಸಂಘಟನೆಯಲ್ಲಿದ್ದೂ ನನಗೆ ಸಹಾಯ ಸಿಗಲಿಲ್ಲ. ನನ್ನ ರೀತಿ ಯಾರದ್ದೂ ಜೀವನ ಹಾಳಾಗಬಾರದು. ನನ್ನೊಂದಿಗೆ ದೈವ, ದೇವರು ಯಾರೂ ಇಲ್ಲ ಅಮ್ಮಾ. ಸಾರಿ ಅಮ್ಮಾ ಎಂದು ಹೇಳಿ ತುಳುವಿನಲ್ಲಿ ಬರೆದಿದ್ದಾಳೆ.
ವಿದ್ಯಾರ್ಥಿನಿಗೆ ಸ್ಥಳೀಯ ಯುವಕನೇ ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ನಡೆಸಿ ಗರ್ಭಿಣಿಯಾಗುವಂತೆ ಮಾಡಿದ್ದಾನೆ ಎನ್ನಲಾಗಿದೆ. ಕೃತ್ಯದ ಬಗ್ಗೆ ತಂದೆ ಪೊಲೀಸ್ ದೂರು ಕೊಟ್ಟಿದ್ದು, ಸುರತ್ಕಲ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.
A 17-year-old first-year PUC student allegedly died by suicide at her residence in Katipalla under the Surathkal police station limits on Tuesday. She was pursuing her first-year Pre-University education at a government college. Police said the minor was allegedly sexually exploited by a local youth on the false promise of love, resulting in her becoming pregnant. Based on a complaint filed by her father, the Surathkal Police have registered a case under the POCSO Act and are investigating the matter.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm