ಬ್ರೇಕಿಂಗ್ ನ್ಯೂಸ್
07-01-21 11:35 am Mangalore Correspondent ಕ್ರೈಂ
ಮಂಗಳೂರು, ಜ.7 : ಮಂಗಳೂರು ನಗರ ಪೊಲೀಸ್ ಕಮಿಷನರ್ ಗಾಂಜಾ ಮಾರಾಟಗಾರರು, ಗಾಂಜಾ ಸೇವನೆ ಮಾಡುವವರನ್ನು ಪರೇಡ್ ನಡೆಸಿದ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಇಕನಾಮಿಕ್ಸ್, ನಾರ್ಕೋಟಿಕ್ ಆ್ಯಂಡ್ ಕ್ರೈಂ ಪೊಲೀಸರು ಕದ್ರಿ ಪದುವಾ ಬಳಿಯಲ್ಲಿ ಬಂಧಿಸಿ 2.50 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮೂಲದ ಸಂತೋಷ ವಸಂತ ಅಹಿರೆ(29), ದಿಲೀಪ್ ನಾಗರಾವ್ ಗೋಡ್ಗಿ(41) ಹಾಗೂ ನಗರದ ಜೆಪ್ಪು ಮಾರ್ನಮಿಕಟ್ಟೆ ನಿವಾಸಿ ಇಮ್ರಾನ್ ಜುಬೇರ್(32) ಬಂಧಿತ ಆರೋಪಿಗಳು.
ಬಂಧಿತರಿಂದ 75 ಸಾವಿರ ರೂ. ಮೌಲ್ಯದ 2.50 ಕೆಜಿ ಗಾಂಜಾ, ಒಂದು ಆ್ಯಕ್ಟಿವಾ ಹೋಂಡಾ ವಾಹನ, 3 ಮೊಬೈಲ್ ಫೋನ್ ಗಳು ಹಾಗೂ 1,030 ರೂ. ನಗದು ವಶಪಡಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,17,530 ರೂ. ಎಂದು ಅಂದಾಜಿಸಲಾಗಿದೆ.
In their drive against drug peddlers and habitual abusers, officers and staff of economic and narcotic crime police station, Mangaluru arrested three people on Wednesday, January 6.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am