ಬ್ರೇಕಿಂಗ್ ನ್ಯೂಸ್
07-01-21 11:35 am Mangalore Correspondent ಕ್ರೈಂ
ಮಂಗಳೂರು, ಜ.7 : ಮಂಗಳೂರು ನಗರ ಪೊಲೀಸ್ ಕಮಿಷನರ್ ಗಾಂಜಾ ಮಾರಾಟಗಾರರು, ಗಾಂಜಾ ಸೇವನೆ ಮಾಡುವವರನ್ನು ಪರೇಡ್ ನಡೆಸಿದ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಇಕನಾಮಿಕ್ಸ್, ನಾರ್ಕೋಟಿಕ್ ಆ್ಯಂಡ್ ಕ್ರೈಂ ಪೊಲೀಸರು ಕದ್ರಿ ಪದುವಾ ಬಳಿಯಲ್ಲಿ ಬಂಧಿಸಿ 2.50 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮೂಲದ ಸಂತೋಷ ವಸಂತ ಅಹಿರೆ(29), ದಿಲೀಪ್ ನಾಗರಾವ್ ಗೋಡ್ಗಿ(41) ಹಾಗೂ ನಗರದ ಜೆಪ್ಪು ಮಾರ್ನಮಿಕಟ್ಟೆ ನಿವಾಸಿ ಇಮ್ರಾನ್ ಜುಬೇರ್(32) ಬಂಧಿತ ಆರೋಪಿಗಳು.
ಬಂಧಿತರಿಂದ 75 ಸಾವಿರ ರೂ. ಮೌಲ್ಯದ 2.50 ಕೆಜಿ ಗಾಂಜಾ, ಒಂದು ಆ್ಯಕ್ಟಿವಾ ಹೋಂಡಾ ವಾಹನ, 3 ಮೊಬೈಲ್ ಫೋನ್ ಗಳು ಹಾಗೂ 1,030 ರೂ. ನಗದು ವಶಪಡಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,17,530 ರೂ. ಎಂದು ಅಂದಾಜಿಸಲಾಗಿದೆ.
In their drive against drug peddlers and habitual abusers, officers and staff of economic and narcotic crime police station, Mangaluru arrested three people on Wednesday, January 6.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm