ಬ್ರೇಕಿಂಗ್ ನ್ಯೂಸ್
07-01-21 12:53 pm Mangalore Correspondent ಕ್ರೈಂ
ಮಂಗಳೂರು, ಜ.7 : ಕ್ರಿಸ್ಮಸ್ ಹಬ್ಬಕ್ಕೆ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 1.29 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ನಗರದ ವ್ಯಕ್ತಿಯೋರ್ವರ ಮೊಬೈಲ್ ಫೋನ್ ಗೆ ಡಿ.15ರಂದು +44748290281 ದೂರವಾಣಿ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನನ್ನು ನೆಲ್ಸನ್ ವಿಲಿಯಮ್ಸ್ ಎಂದು ಪರಿಚಯ ಮಾಡಿದ್ದ. ತಾನು ಕ್ರಿಸ್ಮಸ್ ಉಡುಗೊರೆ ಕಳುಹಿಸುವುದಾಗಿ ತಿಳಿಸಿದ್ದು ಅವರು ಅದನ್ನು ನಿರಾಕರಿಸಿದ್ದಾರೆ.
ಆದರೆ ಡಿ.21ರಂದು 9821814383 ಮೊಬೈಲ್ ಫೋನ್ ನಿಂದ ಕರೆ ಬಂದಿದ್ದು, ಆತ ತನ್ನನ್ನು ಕಸ್ಟಮ್ಸ್ ಅಧಿಕಾರಿಯೆಂದು ನಂಬಿಸಿದ್ದಾನೆ. ಅಲ್ಲದೆ, ನೆಲ್ಸನ್ ವಿಲಿಯಮ್ಸ್ ಎಂಬಾತ ತಮಗೆ ಉಡುಗೊರೆ ಕಳುಹಿಸಿದ್ದು, ಅದನ್ನು ಬಿಡಿಸಿಕೊಳ್ಳಲು ಶುಲ್ಕ ತೆರುವಂತೆ ಹೇಳಿದ್ದಾನೆ. ಕೊನೆಗೆ ಒತ್ತಾಯ ಮಾಡಿ, ತನ್ನ ಬ್ಯಾಂಕ್ ಖಾತೆ ಸಂಖ್ಯೆ ಪಡೆದಿದ್ದು 1,29,300 ರೂ. ವರ್ಗಾಯಿಸಿದ್ದಾನೆ. ಬಳಿಕ ಕ್ರಿಸ್ಮಸ್ ಉಡುಗೊರೆ ಬರದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮೋಸದ ಅರಿವಾಗಿದ್ದು ವಾರದ ಬಳಿಕ ಮಂಗಳೂರಿನ ಪಾಂಡೇಶ್ವರ ಎನ್ ಇಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A person from Mangalore fell for the oldest trick of customs clearance scam and lost Rs1.23 lakh as a Christmas gift.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm