ಬ್ರೇಕಿಂಗ್ ನ್ಯೂಸ್
06-07-26 11:59 am HK News Staffer ಕ್ರೈಂ
ಮಂಗಳೂರು, ಜುಲೈ 6: ಕಾಲೇಜು ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಇರಾ ಸಮೀಪದ ಮೋಂತಿಮಾರು ಎಂಬಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕಾಲೇಜಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಸ್ಥಳೀಯ ನಿವಾಸಿ ಜವ್ವರ್ (28) ಎಂಬಾತ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ. ಪ್ರೀತಿ ವಿಚಾರದಲ್ಲಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.



ಇಬ್ಬರು ಕೂಡ ಇರಾ ಬಳಿಯ ಮೋಂತಿಮಾರ್ ಪಡ್ಪು ನಿವಾಸಿಗಳಾಗಿದ್ದು ಪ್ರೀತಿ ನೆಪದಲ್ಲಿ ಯುವಕ ಜವ್ವಾರ್ ಯುವತಿಯ ಹಿಂದೆ ಬಿದ್ದಿದ್ದ. ಪ್ರೀತಿ ನಿರಾಕರಿಸಿದ ಕಾರಣಕ್ಕೆ ಇಂದು ಬೆಳಗ್ಗೆ ಹಿಂಬಾಲಿಸುತ್ತಾ ಬಂದು ಬಸ್ ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಅಲ್ಲಿದ್ದ ಸ್ಥಳೀಯರು ಬೊಬ್ಬೆ ಹಾಕಿದ್ದರಿಂದ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಆಕೆಯನ್ನು ಬಳಿಕ ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚೂರಿ ಇರಿತದಿಂದ ತೀವ್ರ ರಕ್ತ ಸ್ರಾವವಾಗಿದ್ದು ಬಸ್ ನಿಲ್ದಾಣದಲ್ಲಿ ರಕ್ತ ಚೆಲ್ಲಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿದ್ದಾರೆಂಬ ಮಾಹಿತಿ ಇದೆ. ಆರೋಪಿ ಜವ್ಬಾರ್ ಅದೇ ಬಸ್ ನಿಲ್ದಾಣ ಬಳಿಯಲ್ಲಿ ದಿನಸಿ ಅಂಗಡಿ ಸಡೆಸುತ್ತಿದ್ದ. ಏಕಾಏಕಿ ಚೂರಿಯಿಂದ ಹಲ್ಲೆ ನಡೆಸಿದ್ದು ವಿದ್ಯಾರ್ಥಿನಿ ಬೊಬ್ಬೆ ಹಾಕಿ ಆತನ ಕೈಯಿಂದ ಪಾರಾಗಿದ್ದಾಳೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm