ಬ್ರೇಕಿಂಗ್ ನ್ಯೂಸ್
22-07-26 07:37 pm HK News Staffer ಕ್ರೈಂ
ಬಂಟ್ವಾಳ, ಜುಲೈ 22: ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದಿದ್ದು ಆರು ವರ್ಷದ ಪುಟಾಣಿ ಬಾಲಕಿ ವಿದ್ಯಾರ್ಥಿನಿ ದುರಂತ ಸಾವಿಗೀಡಾದ ಘಟನೆ ನಡೆದಿದೆ.
ಘಟನೆಯಲ್ಲಿ ನಾಲ್ವರು ಮಕ್ಕಳಿಗೆ ಗಾಯಗಳಾಗಿದ್ದು ಬಂಟ್ವಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಚಿರನ್ವಿ(1) ಎಂಬ ಒಂದನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಮಕ್ಕಳನ್ನು ಮನೆಗೆ ಬಿಟ್ಟು ಬರುತ್ತಿದ್ದ ವೇಳೆ ಘಟನೆ ನಡೆದಿದ್ದರಿಂದ ಬಸ್ಸಿನಲ್ಲಿ ಹೆಚ್ಚು ಮಕ್ಕಳಿರಲಿಲ್ಲ. ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಸಾಗುತ್ತಿದ್ದಾಗ ಮಳೆ ಗಾಳಿಗೆ ಏಕಾಏಕಿ ಮರ ಉರುಳಿ ಬಸ್ ಮೇಲೆ ಬಿದ್ದಿದ್ದರಿಂದ ಅದರಲ್ಲಿದ್ದ ನಾಲ್ಕು ಮಕ್ಕಳಿಗೆ ಪೆಟ್ಟು ಬಿದ್ದಿದೆ.

ಬಸ್ ಕಟ್ಟಡದ ಬದಿಯಲ್ಲಿ ನಿಂತಿದ್ದರಿಂದ ಮರಕ್ಕೆ ಕಟ್ಟಡದ ಆಧಾರ ಸಿಕ್ಕಂತಾಗಿದ್ದು ಅದರಲ್ಲಿದ್ದ ಇತರರು ಬಚಾವಾಗಿದ್ದಾರೆ. ಶಾಲಾ ಬಸ್ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ್ದಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm