ಬ್ರೇಕಿಂಗ್ ನ್ಯೂಸ್
22-07-26 10:24 pm HK News Desk ಕ್ರೈಂ
ಪುತ್ತೂರು, ಜುಲೈ 22 ಕೌಟುಂಬಿಕ ಕಿರುಕುಳದಿಂದ ಸಾವನ್ನಪ್ಪಿದ್ದಾಳೆ ಎನ್ನಲಾದ ಸುಳ್ಯದ ಸಂಪಾಜೆಯ ಮಹಿಳೆಯ ಅಸಹಜ ಸಾವಿನ ಪ್ರಕರಣದಲ್ಲಿ ಸುಳ್ಯ ಪೊಲೀಸರು ಆಕೆಯ ಮಾವ, ಅತ್ತೆ ಮತ್ತು ನಾದಿನಿಯನ್ನು ಬಂಧನ ಮಾಡಿದ್ದಾರೆ.
ತನ್ನ ಮಗಳು ಫಾತಿಮತ್ ನಿಶಾನಾ ಜುಲೈ 18ರಂದು ಫೋನ್ ಮಾಡಿ ಅತ್ತೆ, ಮಾವ ಕಿರುಕುಳ ನೀಡುತ್ತಿದ್ದಾರೆಂದು ಹೇಳಿದ್ದು ಬಳಿಕ ಆಕೆಯ ಮನೆಗೆ ತೆರಳಿದಾಗ ಸಾವನ್ನಪ್ಪಿದ್ದಳು. ಇದಕ್ಕೆ ಆಕೆಯ ಅತ್ತೆ ಮಾವಂದಿರ ಕಿರುಕುಳವೇ ಕಾರಣವೆಂದು ಪುತ್ತೂರು ಕೆದುಂಬಾಡಿ ನಿವಾಸಿ ಜುಬೈದಾ ಸುಳ್ಯ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಇದೀಗ ಮಾವ ಸಿಪಿ ಅಳವಿ (54), ಅತ್ತೆ ಆಯಿಷಾ ಸಿಎ ಹಾಗೂ ನಾದಿನಿ ಫಸೀಲಾ ಸಿಎ (29) ಎಂಬವರನ್ನು ಬಂಧಿಸಿದ್ದಾರೆ.
ಫಾತಿಮಾಳನ್ನು ನಾಲ್ಕು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಅತ್ತೆ ಮಾವ ಮತ್ತು ನಾದಿನಿ ನಿರಂತರ ಕಿರುಕುಳ ನೀಡಿದ್ದಲ್ಲದೆ, ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದೆ. ಮೊನ್ನೆ ಜುಲೈ 18ರಂದು ರಾತ್ರಿ ತನ್ನ ತಾಯಿ ಜೊತೆಗೆ ಫಾತಿಮಾ ಮಾತನಾಡುತ್ತಿದ್ದಾಗಲೇ ಮಾವ ಅಳವಿ ಫೋನ್ ಕಿತ್ತುಕೊಂಡು ನಿನ್ನ ಮಗಳನ್ನು ಕೊಂದೇ ತೀರುತ್ತೇನೆಂದು ಹೇಳಿದ್ದರು. ಮರುದಿನ ಬೆಳಗ್ಗೆ ನೋಡಿದರೆ ಫಾತಿಮಾ ಮೃತಪಟ್ಟ ಸ್ಥಿತಿಯಲ್ಲಿದ್ದಳು. ಗಂಡನಿಲ್ಲದ ಸಮಯದಲ್ಲಿ ಅತ್ತೆ ಮಾವನ ಕಿರುಕುಳಕ್ಕೆ ಬೇಸತ್ತು ಫಾತಿಮಾ ಸಾವಿಗೆ ಶರಣಾಗಿದ್ದೇ, ಇವರೇ ಕುತ್ತಿಗೆ ಹಿಸುಕಿ ಕೊಲೆಗೈದರೇ ಎನ್ನುವ ಪ್ರಶ್ನೆಗಳಿವೆ. ಸದ್ಯ ಮೂವರ ಬಂಧನವಾಗಿದ್ದು ವಿಚಾರಣೆ ಬಳಿಕ ಸಾವಿನ ಕಾರಣ ತಿಳಿಯಲಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm