ಬ್ರೇಕಿಂಗ್ ನ್ಯೂಸ್
29-07-26 05:27 pm HK News Staffer ಕ್ರೈಂ
ಮೂಡುಬಿದಿರೆ, ಜುಲೈ 29: ಮಸ್ಕತ್ನ ಒಮಾನ್ನಲ್ಲಿ ನಡೆದ ವಾಹನ ಅಪಘಾತದಲ್ಲಿ ಸಾಣೂರು ಮೂಲಬೆಟ್ಟುಗುತ್ತು ಸುಭಾಸ್ ಬಲಿಪ ಅವರ ಪುತ್ರ ರಾಜವರ್ಮ ಜೈನ್ (33) ಮೃತಪಟ್ಟಿದ್ದಾರೆ.
ರಾಜವರ್ಮ ಒಮಾನ್ನಲ್ಲಿ ಖಾಸಗಿ ವಾಹನ ಕಂಪನಿ ಉದ್ಯೋಗಿಯಾಗಿದ್ದರು. ಉದ್ಯೋಗದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾಗ ಇನ್ನೊಂದು ವಾಹನದ ಚಾಲಕ ಗಾಡಿಯನ್ನ ಹಿಂದೆ ತೆಗೆಯುವಾಗ ರಾಜವರ್ಮಗೆ ಡಿಕ್ಕಿ ಹೊಡೆದ ಪರಿಣಾಮ ಅವರು ವಾಹನದ ಅಡಿಗೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಎರಡು ವರ್ಷದ ಹಿಂದೆ ಮೂಡುಬಿದಿರೆ ಸಮೀಪದ ಅಳಿಯೂರಿನ ಆದಿರಾಜ್ ಜೈನ್ ಎಂಬುವರ ಪುತ್ರಿ ಜತೆ ಅವರ ವಿವಾಹವಾಗಿದ್ದು ದಂಪತಿಗೆ ಹತ್ತು ತಿಂಗಳ ಹೆಣ್ಣು ಮಗು ಇದೆ. ಮೃತ ದೇಹವನ್ನು ಗುರುವಾರ ವಿಮಾನದ ಮೂಲಕ ಹುಟ್ಟೂರಿಗೆ ತರಲಾಗುವುದು ಎಂದು ಮಾಹಿತಿ ಲಭಿಸಿದೆ ಎನ್ನಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm