ಬ್ರೇಕಿಂಗ್ ನ್ಯೂಸ್
08-01-21 12:37 pm Headline Karnataka News Network ಕ್ರೈಂ
ಚೆನ್ನೈ, ಜ.8 : ದುಬೈ ರಾಷ್ಟ್ರ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆಜಿ ಶುದ್ಧ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ ಚೆನ್ನೈಗೆ ಆಗಮಿಸಿದ ಪದ್ಮಾ ಬಾಲಾಜಿ(25) ಎಂಬಾತನನ್ನು ತಪಾಸಣೆ ನಡೆಸಿದಾಗ ಆತ ತನ್ನ ಒಳ ಉಡುಪಿನಲ್ಲಿ ಮರೆಮಾಚಿದ್ದ ದೊಡ್ಡ ಕ್ಯಾಡ್ಬರೀಸ್ ಡೈರಿ ಮಿಲ್ಕ್ ಚಾಕ್ಲೇಟ್ ಕಂಡುಬಂದಿದೆ.
ಚಾಕ್ಲೇಟ್ ತೆರೆದು ನೋಡಿದಾಗ 660 ಗ್ರಾಂ ಚಿನ್ನದ ಪೇಸ್ಟ್ ಹೊಂದಿರುವ ಪ್ಲಾಸ್ಟಿಕ್ ಪ್ಯಾಕೆಟ್ ಮೂಲಕ ಸುತ್ತಿಡಲಾಗಿತ್ತು. ಅದರಲ್ಲಿ 28.7 ಲಕ್ಷ ರೂ ಬೆಲೆ ಬಾಳುವ 546 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಆತನಿಂದ ವಶಪಡಿಸಿಕೊಂಡಿದ್ದು ಪ್ರಯಾಣಿಕ ಪದ್ಮ ಬಾಲಾಜಿಯನ್ನು ಬಂಧಿಸಿದ್ದಾರೆ. ಅಲ್ಲದೆ ಬುಧವಾರ ಏರ್ ಇಂಡಿಯಾ ಫ್ಲೈಟ್ ಮೂಲಕ ಆಗಮಿಸಿದ 11 ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಅಡಗಿಸಿಕೊಂಡಿದ್ದ 12 ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರತೆಗೆದಾಗ 2.15 ಕೆಜಿ ಚಿನ್ನವಾಗಿದ್ದು, ಅದರ ಬೆಲೆ 1.14 ಕೋಟಿ ಆಗಿತ್ತು.
ಶಾರ್ಜಾದಿಂದ ಆಗಮಿಸಿದ 3 ಏರ್ ಅರೇಬಿಯಾ ವಿಮಾನದ ಜಿ 9-471 ಎಂಬ ಪ್ರಯಾಣಿಕನ ಗುದನಾಳದಲ್ಲಿ ಇದ್ದ 831 ಗ್ರಾಂ ತೂಕದ ಐದು ಕಟ್ಟುಗಳ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆತನ ಬಳಿ 685 ಗ್ರಾಂ ಚಿನ್ನವಿದ್ದು, ಇದರ ಬೆಲೆ 36.40 ಲಕ್ಷ ರೂಗಳಾಗಿತ್ತು. ದುಬೈ ಫ್ಲೈಟ್ ಎಫ್ಜೆಡ್ 8517 ಪ್ರಯಾಣಿಕನೊಬ್ಬ ನಿರ್ಗಮಿಸುತ್ತಿದ್ದ ವೇಳೆ ತಡೆಹಿಡಿದು ಪರಿಶೀಲಿಸಿದಾಗ ಆತ ತನ್ನ ಗುದನಾಳದಲ್ಲಿ 401 ಗ್ರಾಂ ತೂಕದ ಎರಡು ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹೊರತೆಗೆದಾಗ 18.28 ಲಕ್ಷರೂ ಮೌಲ್ಯದ 347 ಗ್ರಾಂ ಚಿನ್ನ ಸಿಕ್ಕಿತ್ತು.
Customs officials seized a total of 3.72kg of 24K purity gold, valued at Rs.1.97 crore using Dairy Milk Cover, from Dubai and Sharjah returnees.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm