ಬ್ರೇಕಿಂಗ್ ನ್ಯೂಸ್
08-01-21 12:37 pm Headline Karnataka News Network ಕ್ರೈಂ
ಚೆನ್ನೈ, ಜ.8 : ದುಬೈ ರಾಷ್ಟ್ರ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆಜಿ ಶುದ್ಧ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ ಚೆನ್ನೈಗೆ ಆಗಮಿಸಿದ ಪದ್ಮಾ ಬಾಲಾಜಿ(25) ಎಂಬಾತನನ್ನು ತಪಾಸಣೆ ನಡೆಸಿದಾಗ ಆತ ತನ್ನ ಒಳ ಉಡುಪಿನಲ್ಲಿ ಮರೆಮಾಚಿದ್ದ ದೊಡ್ಡ ಕ್ಯಾಡ್ಬರೀಸ್ ಡೈರಿ ಮಿಲ್ಕ್ ಚಾಕ್ಲೇಟ್ ಕಂಡುಬಂದಿದೆ.

ಚಾಕ್ಲೇಟ್ ತೆರೆದು ನೋಡಿದಾಗ 660 ಗ್ರಾಂ ಚಿನ್ನದ ಪೇಸ್ಟ್ ಹೊಂದಿರುವ ಪ್ಲಾಸ್ಟಿಕ್ ಪ್ಯಾಕೆಟ್ ಮೂಲಕ ಸುತ್ತಿಡಲಾಗಿತ್ತು. ಅದರಲ್ಲಿ 28.7 ಲಕ್ಷ ರೂ ಬೆಲೆ ಬಾಳುವ 546 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಆತನಿಂದ ವಶಪಡಿಸಿಕೊಂಡಿದ್ದು ಪ್ರಯಾಣಿಕ ಪದ್ಮ ಬಾಲಾಜಿಯನ್ನು ಬಂಧಿಸಿದ್ದಾರೆ. ಅಲ್ಲದೆ ಬುಧವಾರ ಏರ್ ಇಂಡಿಯಾ ಫ್ಲೈಟ್ ಮೂಲಕ ಆಗಮಿಸಿದ 11 ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಅಡಗಿಸಿಕೊಂಡಿದ್ದ 12 ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರತೆಗೆದಾಗ 2.15 ಕೆಜಿ ಚಿನ್ನವಾಗಿದ್ದು, ಅದರ ಬೆಲೆ 1.14 ಕೋಟಿ ಆಗಿತ್ತು.
ಶಾರ್ಜಾದಿಂದ ಆಗಮಿಸಿದ 3 ಏರ್ ಅರೇಬಿಯಾ ವಿಮಾನದ ಜಿ 9-471 ಎಂಬ ಪ್ರಯಾಣಿಕನ ಗುದನಾಳದಲ್ಲಿ ಇದ್ದ 831 ಗ್ರಾಂ ತೂಕದ ಐದು ಕಟ್ಟುಗಳ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆತನ ಬಳಿ 685 ಗ್ರಾಂ ಚಿನ್ನವಿದ್ದು, ಇದರ ಬೆಲೆ 36.40 ಲಕ್ಷ ರೂಗಳಾಗಿತ್ತು. ದುಬೈ ಫ್ಲೈಟ್ ಎಫ್ಜೆಡ್ 8517 ಪ್ರಯಾಣಿಕನೊಬ್ಬ ನಿರ್ಗಮಿಸುತ್ತಿದ್ದ ವೇಳೆ ತಡೆಹಿಡಿದು ಪರಿಶೀಲಿಸಿದಾಗ ಆತ ತನ್ನ ಗುದನಾಳದಲ್ಲಿ 401 ಗ್ರಾಂ ತೂಕದ ಎರಡು ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹೊರತೆಗೆದಾಗ 18.28 ಲಕ್ಷರೂ ಮೌಲ್ಯದ 347 ಗ್ರಾಂ ಚಿನ್ನ ಸಿಕ್ಕಿತ್ತು.
Customs officials seized a total of 3.72kg of 24K purity gold, valued at Rs.1.97 crore using Dairy Milk Cover, from Dubai and Sharjah returnees.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am