ಬ್ರೇಕಿಂಗ್ ನ್ಯೂಸ್
08-01-21 12:37 pm Headline Karnataka News Network ಕ್ರೈಂ
ಚೆನ್ನೈ, ಜ.8 : ದುಬೈ ರಾಷ್ಟ್ರ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆಜಿ ಶುದ್ಧ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ ಚೆನ್ನೈಗೆ ಆಗಮಿಸಿದ ಪದ್ಮಾ ಬಾಲಾಜಿ(25) ಎಂಬಾತನನ್ನು ತಪಾಸಣೆ ನಡೆಸಿದಾಗ ಆತ ತನ್ನ ಒಳ ಉಡುಪಿನಲ್ಲಿ ಮರೆಮಾಚಿದ್ದ ದೊಡ್ಡ ಕ್ಯಾಡ್ಬರೀಸ್ ಡೈರಿ ಮಿಲ್ಕ್ ಚಾಕ್ಲೇಟ್ ಕಂಡುಬಂದಿದೆ.

ಚಾಕ್ಲೇಟ್ ತೆರೆದು ನೋಡಿದಾಗ 660 ಗ್ರಾಂ ಚಿನ್ನದ ಪೇಸ್ಟ್ ಹೊಂದಿರುವ ಪ್ಲಾಸ್ಟಿಕ್ ಪ್ಯಾಕೆಟ್ ಮೂಲಕ ಸುತ್ತಿಡಲಾಗಿತ್ತು. ಅದರಲ್ಲಿ 28.7 ಲಕ್ಷ ರೂ ಬೆಲೆ ಬಾಳುವ 546 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಆತನಿಂದ ವಶಪಡಿಸಿಕೊಂಡಿದ್ದು ಪ್ರಯಾಣಿಕ ಪದ್ಮ ಬಾಲಾಜಿಯನ್ನು ಬಂಧಿಸಿದ್ದಾರೆ. ಅಲ್ಲದೆ ಬುಧವಾರ ಏರ್ ಇಂಡಿಯಾ ಫ್ಲೈಟ್ ಮೂಲಕ ಆಗಮಿಸಿದ 11 ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಅಡಗಿಸಿಕೊಂಡಿದ್ದ 12 ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರತೆಗೆದಾಗ 2.15 ಕೆಜಿ ಚಿನ್ನವಾಗಿದ್ದು, ಅದರ ಬೆಲೆ 1.14 ಕೋಟಿ ಆಗಿತ್ತು.
ಶಾರ್ಜಾದಿಂದ ಆಗಮಿಸಿದ 3 ಏರ್ ಅರೇಬಿಯಾ ವಿಮಾನದ ಜಿ 9-471 ಎಂಬ ಪ್ರಯಾಣಿಕನ ಗುದನಾಳದಲ್ಲಿ ಇದ್ದ 831 ಗ್ರಾಂ ತೂಕದ ಐದು ಕಟ್ಟುಗಳ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆತನ ಬಳಿ 685 ಗ್ರಾಂ ಚಿನ್ನವಿದ್ದು, ಇದರ ಬೆಲೆ 36.40 ಲಕ್ಷ ರೂಗಳಾಗಿತ್ತು. ದುಬೈ ಫ್ಲೈಟ್ ಎಫ್ಜೆಡ್ 8517 ಪ್ರಯಾಣಿಕನೊಬ್ಬ ನಿರ್ಗಮಿಸುತ್ತಿದ್ದ ವೇಳೆ ತಡೆಹಿಡಿದು ಪರಿಶೀಲಿಸಿದಾಗ ಆತ ತನ್ನ ಗುದನಾಳದಲ್ಲಿ 401 ಗ್ರಾಂ ತೂಕದ ಎರಡು ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹೊರತೆಗೆದಾಗ 18.28 ಲಕ್ಷರೂ ಮೌಲ್ಯದ 347 ಗ್ರಾಂ ಚಿನ್ನ ಸಿಕ್ಕಿತ್ತು.
Customs officials seized a total of 3.72kg of 24K purity gold, valued at Rs.1.97 crore using Dairy Milk Cover, from Dubai and Sharjah returnees.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm