ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್ಎನ್ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.
ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm