ಬ್ರೇಕಿಂಗ್ ನ್ಯೂಸ್
11-01-21 10:42 am Udupi Correspondent ಕ್ರೈಂ
Photo credits : Representative Image
ಉಡುಪಿ, ಜ.11 : ಪೊಲೀಸರ ಸೋಗಿನಲ್ಲಿ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ದೋಚಿರುವ ಘಟನೆ ಅಂಬಲಪಾಡಿಯ ಶ್ಯಾಮಿಲಿ ಹಾಲ್ ಸಮೀಪ ನಡೆದಿದೆ.
ಅಂಬಲಪಾಡಿ ನಿವಾಸಿ ವಸಂತಿ(47) ಎಂಬವರು ಹಾಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನೊಂದಿಗೆ ನಿಂತುಕೊಂಡಿದ್ದರು. ಮಹಿಳೆಯನ್ನು ತಡೆದ ಅವರು, ನಾವು ಪೊಲೀಸರು, ಮುಂದೆ ಕಳ್ಳರು ಮಹಿಳೆಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದು ಕೊಂಡು ಹೋಗಿದ್ದಾರೆ. ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ, ಪೇಪರ್ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿದರು.
ಅದರಂತೆ ವಸಂತಿ ತನ್ನಲ್ಲಿದ್ದ 40,000 ರೂ. ಮೌಲ್ಯದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್ ತೂಕದ ಎರಡು ಚಿನ್ನದ ಬಳೆಗಳನ್ನು ಅವರಿಗೆ ನೀಡಿದರು. ಅವರು ಅದನ್ನು ಪೇಪರ್ ನಲ್ಲಿ ಸುತ್ತಿ ವಾಪಸು ಕೊಟ್ಟಿದ್ದು ಬೈಕಿನಲ್ಲಿ ಹೋದರೆನ್ನಲಾಗಿದೆ. ಆದರೆ, ಕೆಲಹೊತ್ತಿನ ಬಳಿಕ ಅನುಮಾನಗೊಂಡ ವಸಂತಿ ಪೇಪರ್ ಬಿಡಿಸಿ ನೋಡಿದ್ದು ಅದರಲ್ಲಿ ಐದು ನಕಲಿ ಬಳೆಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Bike Brone Chain Snatachers loot gold from a woman stating they are police and escape from the spot.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm