ಬ್ರೇಕಿಂಗ್ ನ್ಯೂಸ್
11-01-21 10:50 am Mangalore Correspondent ಕ್ರೈಂ
ಮಂಗಳೂರು, ಜ.11 : ದೈವಸ್ಥಾನ, ಭಜನಾ ಮಂದಿರಗಳಿಂದ ಕಳವು ಮಾಡುತ್ತಿದ್ದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದು 13 ಲಕ್ಷ ರೂ. ಮೌಲ್ಯದ ಬೆಳ್ಳಿ- ಬಂಗಾರದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮೂಲತಃ ಧಾರವಾಡ ತಾಲೂಕಿನ ಪ್ರಸ್ತುತ ಉಡುಪಿ ಜಿಲ್ಲೆಯ ಇಂದ್ರಾಳಿ ಸಮೀಪದ ಮಂಚಿ ಗ್ರಾಮ ನಿವಾಸಿ ರಾಜೇಶ್ ನಾಯ್ಕ್ ಅಲಿಯಾಸ್ ರಾಜು ಪಾಮಡಿ ಬಂಧಿತ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿ ನಂದನಜಲು ರವಿ ಶೆಟ್ಟಿಯವರ ಮನೆಯ ದೈವಸ್ಥಾನ, ಇಡ್ಯಾ ಗ್ರಾಮದ ಗುಡ್ಡೆಕೊಪ್ಪಳ ಜಾರು ಮನೆ ದೈವಸ್ಥಾನ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂದಿರ, ಚಿತ್ರಾಪುರ ಗ್ರಾಮದ ಸತೀಶ್ ಸುವರ್ಣರ ಮನೆಯ ದೈವಸ್ಥಾನಗಳಲ್ಲಿ ಈ ಖದೀಮ ಕಳವು ಕೃತ್ಯ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ ಪೊಲೀಸರು 47 ಗ್ರಾಂ ತೂಕದ ಚಿನ್ನದ ಹಾಗೂ 16 ಕೆ.ಜಿ. ತೂಕದ ಬೆಳ್ಳಿಯ ಸೊತ್ತು ವಶಪಡಿಸಿದ್ದಾರೆ. ಇದರ ಒಟ್ಟು ಮೌಲ್ಯ 13.52 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
The Surathkal police, on Sunday, January 10, arrested one person, on the allegation of having been involved with several thefts. The arrested has been identified as Rajesh Naik, a resident of Toll Naka at Dharwad.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm